ಜ್ಞಾನವಾಪಿ ಮಸೀದಿ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆ ಆರಂಭ

Webdunia
ಸೋಮವಾರ, 7 ಆಗಸ್ಟ್ 2023 (12:35 IST)
ಲಕ್ನೋ : ಉತ್ತರ ಪ್ರದೇಶದ ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆಯನ್ನು ಇಂದು 10.30ರಿಂದ ಆರಂಭವಾಗಿದೆ. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್ಐ) ಅಧಿಕಾರಿಗಳ ತಂಡ ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆಯನ್ನು ಪುನರಾರಂಭಿಸಲಿದ್ದಾರೆ.
 
ಇಂದು ಶ್ರಾವಣ ತಿಂಗಳ ಐದನೇ ಸೋಮವಾರ (ಹಿಂದೂಗಳ ಅತ್ಯಂತ ಮಂಗಳಕರ ಅವಧಿಗಳಲ್ಲಿ ಒಂದಾಗಿದೆ) ಆಗಿರುವುದರಿಂದ ಸ್ವಲ್ಪ ವಿಳಂಬವಾಗಬಹುದು, ಹಿಂದೂ ಸಂಘಟನೆಯ ಪರ ವಕೀಲ ಸುಧೀರ್ ತ್ರಿಪಾಠಿ ಸುದ್ದಿ ಸಂಸ್ಥೆ ತಿಳಿಸಿದರು.

ಈಗಾಗಲೇ ಈ ಸಮೀಕ್ಷೆಗೆ ಕಾರ್ಯಯೋಜನೆಯನ್ನು ಮಾಡಿದ್ದು, ಸಮೀಕ್ಷೆ ನಡೆಸಲು ಮಸೀದಿಯ ನಿರ್ವಹಕರಾದ ಅಂಜುಮನ್ ಇಂತೇಜಾಮಿಯಾ ಸಮಿತಿಯು ಸಹಕರಿಸುತ್ತಿದೆ ಎಂದು ವಕೀಲ ಸುಧೀರ್ ತ್ರಿಪಾಠಿ ತಿಳಿಸಿದ್ದಾರೆ. ಎಎಸ್ಐ ಸಮೀಕ್ಷೆಯ ಕುರಿತು ಮಾಹಿತಿಯನ್ನು ಹಂಚಿಕೊಂಡಿರುವ ಹಿಂದೂ ಸಂಘಟನೆ ಪರ ಮತ್ತೊಬ್ಬ ವಕೀಲ ಸುಭಾಷ್ ನಂದನ್ ಚತುರ್ವೇದಿ, ಸಮೀಕ್ಷೆಗೆ ಎಲ್ಲ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದ ಈ ಜಿಲ್ಲೆಗಳಿಗೆ ಇಂದು ಭಾರೀ ಮಳೆ ನಿರೀಕ್ಷೆ

ಸೋಲಿನ ಭಯದಿಂದ ಜಿಬಿಎ ಚುನಾವಣೆ ಮುಂದೂಡುವ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

ಡಿಕೆ ಶಿವಕುಮಾರ್ ಅವರೇ ಕಂಬಿ ಇಲ್ಲದ ರೈಲು ಬಿಡೋದು ನಿಲ್ಲಿಸಿ: ಆರ್ ಅಶೋಕ್

ದೇಶದಲ್ಲಿ ಆರ್ಥಿಕ ಬಿಕ್ಕಟ್ಟು ಇರುವಾಗ ಮೋದಿ ಇಟೆಲಿಯಲ್ಲಿ ಮಿಠಾಯಿ ಹಂಚುತ್ತಿದ್ದಾರೆ: ರಾಹುಲ್ ಗಾಂಧಿ

ಅಬ್ಬಾ ಏನು ಖುಷಿ..ಫಸಲು ಕೈಗೆ ಬಂದ ಖುಷಿಯಲ್ಲಿ ಪಲ್ಟಿ ಹೊಡೆದು ಸಂಭ್ರಮಿಸಿದ ವೃದ್ಧ ರೈತ Video

ಮುಂದಿನ ಸುದ್ದಿ
Show comments