Webdunia - Bharat's app for daily news and videos

Install App

ಜ್ಞಾನವಾಪಿ ಮಸೀದಿ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆ ಆರಂಭ

Webdunia
ಸೋಮವಾರ, 7 ಆಗಸ್ಟ್ 2023 (12:35 IST)
ಲಕ್ನೋ : ಉತ್ತರ ಪ್ರದೇಶದ ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆಯನ್ನು ಇಂದು 10.30ರಿಂದ ಆರಂಭವಾಗಿದೆ. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್ಐ) ಅಧಿಕಾರಿಗಳ ತಂಡ ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆಯನ್ನು ಪುನರಾರಂಭಿಸಲಿದ್ದಾರೆ.
 
ಇಂದು ಶ್ರಾವಣ ತಿಂಗಳ ಐದನೇ ಸೋಮವಾರ (ಹಿಂದೂಗಳ ಅತ್ಯಂತ ಮಂಗಳಕರ ಅವಧಿಗಳಲ್ಲಿ ಒಂದಾಗಿದೆ) ಆಗಿರುವುದರಿಂದ ಸ್ವಲ್ಪ ವಿಳಂಬವಾಗಬಹುದು, ಹಿಂದೂ ಸಂಘಟನೆಯ ಪರ ವಕೀಲ ಸುಧೀರ್ ತ್ರಿಪಾಠಿ ಸುದ್ದಿ ಸಂಸ್ಥೆ ತಿಳಿಸಿದರು.

ಈಗಾಗಲೇ ಈ ಸಮೀಕ್ಷೆಗೆ ಕಾರ್ಯಯೋಜನೆಯನ್ನು ಮಾಡಿದ್ದು, ಸಮೀಕ್ಷೆ ನಡೆಸಲು ಮಸೀದಿಯ ನಿರ್ವಹಕರಾದ ಅಂಜುಮನ್ ಇಂತೇಜಾಮಿಯಾ ಸಮಿತಿಯು ಸಹಕರಿಸುತ್ತಿದೆ ಎಂದು ವಕೀಲ ಸುಧೀರ್ ತ್ರಿಪಾಠಿ ತಿಳಿಸಿದ್ದಾರೆ. ಎಎಸ್ಐ ಸಮೀಕ್ಷೆಯ ಕುರಿತು ಮಾಹಿತಿಯನ್ನು ಹಂಚಿಕೊಂಡಿರುವ ಹಿಂದೂ ಸಂಘಟನೆ ಪರ ಮತ್ತೊಬ್ಬ ವಕೀಲ ಸುಭಾಷ್ ನಂದನ್ ಚತುರ್ವೇದಿ, ಸಮೀಕ್ಷೆಗೆ ಎಲ್ಲ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments