Webdunia - Bharat's app for daily news and videos

Install App

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

Webdunia
ಮಂಗಳವಾರ, 2 ಜನವರಿ 2024 (10:48 IST)
ಅಯೋಧ್ಯೆ: ಅಯೋಧ್ಯೆಯಲ್ಲಿ ಲೋಕಾರ್ಪಣೆಗೊಳ್ಳಲಿರುವ ರಾಮಮಂದಿರದಲ್ಲಿ ಪ್ರತಿಷ್ಠಾಪನೆಗೊಳ‍್ಳಲಿರುವ ಬಾಲ ರಾಮನ ವಿಗ್ರಹಕ್ಕೆ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ನಿರ್ಮಿಸಿದ ಶಿಲ್ಪ ಬಹುತೇಕ ಆಯ್ಕೆಯಾಗಿದೆ ಎನ್ನಲಾಗಿದೆ.

ಶ್ರೀರಾಮ ಜನ್ಮಭೂಮಿ ಟ್ರಸ್ಟ್ ಶೀಘ್ರದಲ್ಲಿಯೇ ವಿಗ್ರಹ ಅಂತಿಮಗೊಳಿಸಲಿದ್ದಾರೆ. ಇದು ಅರುಣ್ ಯೋಗಿ ಕೆತ್ತಿದ ಮೂರನೇ ಶಿಲ್ಪ. ಇದಕ್ಕೆ ಮೊದಲು ದಿಲ್ಲಿಯಾ ಇಂಡಿಯಾ ಗೇಟ್ ಬಳಿ ಸ್ಥಾಪಿತವಾಗಿರುವ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆ ಮತ್ತು ಕೇದಾರನಾಥ ದೇವಾಲಯದಲ್ಲಿರುವ ಶ್ರೀ ಶಂಕರರ ಪ್ರತಿಮೆಯನ್ನು ಅರುಣ್ ಕೆತ್ತಿದ್ದರು.

ಇದೀಗ ರಾಮಲಲ್ಲಾನ ಪ್ರತಿಮೆ ಅರುಣ್ ಯೋಗಿ ನಿರ್ಮಿಸಿದ್ದೇ ಆಯ್ಕೆಯಾದರೆ ಕರ್ನಾಟಕಕ್ಕೇ ಹೆಗ್ಗಳಿಕೆಯಾಗಲಿದೆ. ಬಾಲ ರಾಮನ ರೂಪದಲ್ಲಿರುವ ವಿಗ್ರಹ ಬಹುತೇಕ ಅಂತಿಮವಾಗಿದೆ.

ಇನ್ನು ತಮ್ಮ ಮನೆ ಮಗ ನಿರ್ಮಿಸಿದ ವಿಗ್ರಹವೇ ರಾಮಮಂದಿರದಲ್ಲಿ ಪ್ರತಿಷ್ಠಾಪನೆ ಮಾಡಲು ಆಯ್ಕೆಯಾಗುತ್ತಿದೆ ಎಂಬ ಸುದ್ದಿ ಅವರ ಕುಟುಂಬಸ್ಥರ ಖುಷಿಗೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments