Webdunia - Bharat's app for daily news and videos

Install App

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

Webdunia
ಮಂಗಳವಾರ, 2 ಜನವರಿ 2024 (10:48 IST)
ಅಯೋಧ್ಯೆ: ಅಯೋಧ್ಯೆಯಲ್ಲಿ ಲೋಕಾರ್ಪಣೆಗೊಳ್ಳಲಿರುವ ರಾಮಮಂದಿರದಲ್ಲಿ ಪ್ರತಿಷ್ಠಾಪನೆಗೊಳ‍್ಳಲಿರುವ ಬಾಲ ರಾಮನ ವಿಗ್ರಹಕ್ಕೆ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ನಿರ್ಮಿಸಿದ ಶಿಲ್ಪ ಬಹುತೇಕ ಆಯ್ಕೆಯಾಗಿದೆ ಎನ್ನಲಾಗಿದೆ.

ಶ್ರೀರಾಮ ಜನ್ಮಭೂಮಿ ಟ್ರಸ್ಟ್ ಶೀಘ್ರದಲ್ಲಿಯೇ ವಿಗ್ರಹ ಅಂತಿಮಗೊಳಿಸಲಿದ್ದಾರೆ. ಇದು ಅರುಣ್ ಯೋಗಿ ಕೆತ್ತಿದ ಮೂರನೇ ಶಿಲ್ಪ. ಇದಕ್ಕೆ ಮೊದಲು ದಿಲ್ಲಿಯಾ ಇಂಡಿಯಾ ಗೇಟ್ ಬಳಿ ಸ್ಥಾಪಿತವಾಗಿರುವ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆ ಮತ್ತು ಕೇದಾರನಾಥ ದೇವಾಲಯದಲ್ಲಿರುವ ಶ್ರೀ ಶಂಕರರ ಪ್ರತಿಮೆಯನ್ನು ಅರುಣ್ ಕೆತ್ತಿದ್ದರು.

ಇದೀಗ ರಾಮಲಲ್ಲಾನ ಪ್ರತಿಮೆ ಅರುಣ್ ಯೋಗಿ ನಿರ್ಮಿಸಿದ್ದೇ ಆಯ್ಕೆಯಾದರೆ ಕರ್ನಾಟಕಕ್ಕೇ ಹೆಗ್ಗಳಿಕೆಯಾಗಲಿದೆ. ಬಾಲ ರಾಮನ ರೂಪದಲ್ಲಿರುವ ವಿಗ್ರಹ ಬಹುತೇಕ ಅಂತಿಮವಾಗಿದೆ.

ಇನ್ನು ತಮ್ಮ ಮನೆ ಮಗ ನಿರ್ಮಿಸಿದ ವಿಗ್ರಹವೇ ರಾಮಮಂದಿರದಲ್ಲಿ ಪ್ರತಿಷ್ಠಾಪನೆ ಮಾಡಲು ಆಯ್ಕೆಯಾಗುತ್ತಿದೆ ಎಂಬ ಸುದ್ದಿ ಅವರ ಕುಟುಂಬಸ್ಥರ ಖುಷಿಗೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments