ಅದಾನಿ ಗ್ರೂಪ್ ಬಗ್ಗೆ ಸೆಬಿ ಸ್ಪಷ್ಟನೆ ನೀಡಬೇಕು : ಹರೀಶ್ ಸಾಳ್ವೆ

Webdunia
ಶುಕ್ರವಾರ, 3 ಫೆಬ್ರವರಿ 2023 (12:34 IST)
ನವದೆಹಲಿ : ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ 72 ಗಂಟೆಯ ಒಳಗಡೆ ಅದಾನಿ ಸಮೂಹದ ಬಗ್ಗೆ ಹಿಂಡೆನ್ಬರ್ಗ್ ಪ್ರಕಟಿಸಿದ ಆರೋಪಕ್ಕೆ ವರದಿ ನೀಡಬೇಕೆಂದು ಅದಾನಿ ಕಂಪನಿಯ ಮಾಜಿ ವಕೀಲ, ಭಾರತ ಮಾಜಿ ಸಾಲಿಸಿಟರ್ ಜನರಲ್ ಹರೀಶ್ ಸಾಳ್ವೆ ಹೇಳಿದ್ದಾರೆ.

ಮಾಧ್ಯಮದ ಜೊತೆ ಮಾತನಾಡಿದ ಅವರು, ಗೌತಮ್ ಆದಾನಿ ಅವರನ್ನು ಕರೆದು ಪ್ರತಿಕ್ರಿಯೆ ಪಡೆಯಬೇಕು. ಬಳಿಕ ಕೆಲ ಕ್ಷೇತ್ರಗಳಲ್ಲಿ ಕಾಳಜಿ ಇದೆ ಅಥವಾ ಈ ವರದಿ ಅಸಂಬದ್ಧ ಎಂದು ಸ್ಪಷ್ಟಪಡಿಸಬೇಕು ಎಂದು ಹೇಳಿದರು.

ಭಾರತದ ಉದ್ಯಮಿಗಳು ಈಗ ಜಗತ್ತಿನಲ್ಲಿ ಅಸ್ತಿತ್ವ ಹೊಂದಿದ್ದಾರೆ. ಇದನ್ನು ಕೆಲವರಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ. ಈ ಹಿಂದೆ ಭಾರತದಲ್ಲಿ ಹೂಡಿಕೆ ಮಾಡಲು ನಾವು ಬ್ರಿಟಿಷ್ ಉದ್ಯಮಿಗಳನ್ನು ಓಲೈಸುವ ಸಮಯವಿತ್ತು. ಈಗ ಬ್ರಿಟಿಷ್ ಸರ್ಕಾರವು ಯುಕೆಯಲ್ಲಿ ಹೂಡಿಕೆ ಮಾಡಲು ಭಾರತೀಯರನ್ನು ಓಲೈಸುವುದನ್ನು ನಾವು ನೋಡಬಹುದು ಎಂದು ತಿಳಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್, ವಿಜಯೇಂದ್ರ ಬಗ್ಗೆ ಬೆಚ್ಚಿಬೀಳುವ ಬಾಂಬ್ ಸಿಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

ಬ್ರೇಕ್ ಫಾಸ್ಟ್, ಡಿನ್ನರ್ ಮೀಟಿಂಗ್ ನಿಂದಲೇ ರಾಜ್ಯ ಕುಲಗೆಟ್ಟಿದೆ: ಬಿವೈ ವಿಜಯೇಂದ್ರ

ವೋಟ್ ಚೋರಿ ಚರಿತ್ರೆಯನ್ನೇ ಹೊಂದಿರುವ ಕಾಂಗ್ರೆಸ್ ಗೆ ಬಿಜೆಪಿ ಮೇಲೆ ಆರೋಪಿಸಲು ನೈತಿಕತೆಯಿಲ್ಲ: ಸಿಟಿ ರವಿ

ಹಿಂದೂಗಳ ಪವಿತ್ರ ಕಾರ್ತಿಕ ದೀಪಕ್ಕೆ ಅನುಮತಿ ನೀಡಿದ ಜಡ್ಜ್ ವಿರುದ್ಧ ಸಹಿ ಹಾಕಿದ ರಾಜ್ಯದ ಮೂವರು ಕೈ ಸಂಸದರು ಇವರೇ

ಡಿನ್ನರ್ ಮೀಟಿಂಗ್ ನಡುವೆ ಸಿಎಂ, ಡಿಸಿಎಂಗೆ ದೆಹಲಿ ಬುಲಾವ್

ಮುಂದಿನ ಸುದ್ದಿ
Show comments