Webdunia - Bharat's app for daily news and videos

Install App

ಏಷ್ಯಾದ ಎರಡನೇ ದೊಡ್ಡ ಕೆರೆ: ಶಾಂತಿಸಾಗರ ಕೆರೆ ಕೋಡಿ!

Webdunia
ಸೋಮವಾರ, 22 ನವೆಂಬರ್ 2021 (15:09 IST)
ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನಲ್ಲಿರುವ ಏಷ್ಯಾದ ಎರಡನೇ ದೊಡ್ಡ ಕೆರೆ ಶಾಂತಿಸಾಗರ ತುಂಬಿದ್ದು ಕೋಡಿ ಬಿದ್ದಿದೆ.
ಕೋಡಿ ಬಿದ್ದ ನೀರಿನಿಂದ ಜಲಪಾತ ಸೃಷ್ಟಿಯಾಗಿದ್ದು ನದಿಯಂತೆ ನೀರು ಹರಿಯುತ್ತಿದೆ. ಚನ್ನಗಿರಿ ತಾಲೂಕಿನ ಕೆರೆ ಬಿಳಚಿ ಗ್ರಾಮದ ಗದ್ದೆಯಲ್ಲಿರೋ ಜಾಗದಲ್ಲಿ ಜಲಪಾತ ಸೃಷ್ಟಿಯಾಗಿದ್ದು ಕೋಡಿ ನೀರು ಭಾರಿ ಪ್ರಮಾಣದಲ್ಲಿ ಹರಿಯುತ್ತಿರುವುದರಿಂದ ರಸ್ತೆ ಸಂಪರ್ಕ ಕಡಿತವಾಗಿದೆ. ಕೆಂಗಾಪುರ-ಕಬ್ಬಳ, ಚಿರಡೋಣಿ-ದೊಡ್ಡಘಟ್ಟ ಮಧ್ಯದ ಎರಡು ರಸ್ತೆ ಸಂಪರ್ಕ ಕಡಿತಗೊಂಡಿದ್ದು ಸಂಚರಿಸಲು ಅಡಚಣೆ ಉಂಟಾಗಿದೆ. ಮಳೆ ನಿಂತರು ಸೂಳೆಕೆರೆಯ ಕೋಡಿ ಬಿದ್ದ ನೀರು ಇನ್ನೂ ಹರಿಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

Gold Price today: ಚಿನ್ನದ ಬೆಲೆ ಭಾರೀ ಏರಿಕೆ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಮುಂದಿನ ಸುದ್ದಿ
Show comments