Webdunia - Bharat's app for daily news and videos

Install App

ಏಷ್ಯಾದ ಎರಡನೇ ದೊಡ್ಡ ಕೆರೆ: ಶಾಂತಿಸಾಗರ ಕೆರೆ ಕೋಡಿ!

Webdunia
ಸೋಮವಾರ, 22 ನವೆಂಬರ್ 2021 (15:09 IST)
ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನಲ್ಲಿರುವ ಏಷ್ಯಾದ ಎರಡನೇ ದೊಡ್ಡ ಕೆರೆ ಶಾಂತಿಸಾಗರ ತುಂಬಿದ್ದು ಕೋಡಿ ಬಿದ್ದಿದೆ.
ಕೋಡಿ ಬಿದ್ದ ನೀರಿನಿಂದ ಜಲಪಾತ ಸೃಷ್ಟಿಯಾಗಿದ್ದು ನದಿಯಂತೆ ನೀರು ಹರಿಯುತ್ತಿದೆ. ಚನ್ನಗಿರಿ ತಾಲೂಕಿನ ಕೆರೆ ಬಿಳಚಿ ಗ್ರಾಮದ ಗದ್ದೆಯಲ್ಲಿರೋ ಜಾಗದಲ್ಲಿ ಜಲಪಾತ ಸೃಷ್ಟಿಯಾಗಿದ್ದು ಕೋಡಿ ನೀರು ಭಾರಿ ಪ್ರಮಾಣದಲ್ಲಿ ಹರಿಯುತ್ತಿರುವುದರಿಂದ ರಸ್ತೆ ಸಂಪರ್ಕ ಕಡಿತವಾಗಿದೆ. ಕೆಂಗಾಪುರ-ಕಬ್ಬಳ, ಚಿರಡೋಣಿ-ದೊಡ್ಡಘಟ್ಟ ಮಧ್ಯದ ಎರಡು ರಸ್ತೆ ಸಂಪರ್ಕ ಕಡಿತಗೊಂಡಿದ್ದು ಸಂಚರಿಸಲು ಅಡಚಣೆ ಉಂಟಾಗಿದೆ. ಮಳೆ ನಿಂತರು ಸೂಳೆಕೆರೆಯ ಕೋಡಿ ಬಿದ್ದ ನೀರು ಇನ್ನೂ ಹರಿಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿಶಾ ಬಗ್ಗೆ ಕಾಮೆಂಟ್ ಮಾಡಿದ ಉದಯನಿಧಿ ಪೊಲೀಸ್ ವಶಕ್ಕೆ ಪಡೆಯುವಾಗ ವಿಡಿಯೋ ಮಾಡ್ತಿದ್ದ ಸಿಎಂ ವಿಜಯ್ ಆಪ್ತ: Video

ತ್ರಿಶಾ ಬಗ್ಗೆ ಕೀಳು ಕಾಮೆಂಟ್: ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ವಶಕ್ಕೆ ಪಡೆದ ಪೊಲೀಸ್

ಜಸ್ಟ್ ಮಿಸ್... ಕೇರಳದ ಮಲಪ್ಪುರಂನಲ್ಲಿ ಭೀಕರ ಭೂಕುಸಿತ, ಎದ್ನೋ ಬಿದ್ನೋ ಎಂದು ಓಡಿದ ಜನ video

ರೈಲ್ವೇ ಟ್ರ್ಯಾಕ್ ದಾಟಲು ಹೋದ ಯುವಕನಿಗೆ ಸೆಕೆಂಡುಗಳ ಅಂತರದಲ್ಲಿ ಪವಾಡವೇ ನಡೆದು ಹೋಯ್ತು Video

ಕನಿಷ್ಠ ಗೌರವವೂ ಬೇಡ್ವಾ... ಸಚಿವ ಸ್ಥಾನ ಸಿಗಲಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರೇ ಸಿಎಂ ಬಗ್ಗೆ ಹೀಗೆಲ್ಲಾ ಹೇಳೋದಾ Video

ಮುಂದಿನ ಸುದ್ದಿ
Show comments