Webdunia - Bharat's app for daily news and videos

Install App

ಏಷ್ಯಾದ ಎರಡನೇ ದೊಡ್ಡ ಕೆರೆ: ಶಾಂತಿಸಾಗರ ಕೆರೆ ಕೋಡಿ!

Webdunia
ಸೋಮವಾರ, 22 ನವೆಂಬರ್ 2021 (15:09 IST)
ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನಲ್ಲಿರುವ ಏಷ್ಯಾದ ಎರಡನೇ ದೊಡ್ಡ ಕೆರೆ ಶಾಂತಿಸಾಗರ ತುಂಬಿದ್ದು ಕೋಡಿ ಬಿದ್ದಿದೆ.
ಕೋಡಿ ಬಿದ್ದ ನೀರಿನಿಂದ ಜಲಪಾತ ಸೃಷ್ಟಿಯಾಗಿದ್ದು ನದಿಯಂತೆ ನೀರು ಹರಿಯುತ್ತಿದೆ. ಚನ್ನಗಿರಿ ತಾಲೂಕಿನ ಕೆರೆ ಬಿಳಚಿ ಗ್ರಾಮದ ಗದ್ದೆಯಲ್ಲಿರೋ ಜಾಗದಲ್ಲಿ ಜಲಪಾತ ಸೃಷ್ಟಿಯಾಗಿದ್ದು ಕೋಡಿ ನೀರು ಭಾರಿ ಪ್ರಮಾಣದಲ್ಲಿ ಹರಿಯುತ್ತಿರುವುದರಿಂದ ರಸ್ತೆ ಸಂಪರ್ಕ ಕಡಿತವಾಗಿದೆ. ಕೆಂಗಾಪುರ-ಕಬ್ಬಳ, ಚಿರಡೋಣಿ-ದೊಡ್ಡಘಟ್ಟ ಮಧ್ಯದ ಎರಡು ರಸ್ತೆ ಸಂಪರ್ಕ ಕಡಿತಗೊಂಡಿದ್ದು ಸಂಚರಿಸಲು ಅಡಚಣೆ ಉಂಟಾಗಿದೆ. ಮಳೆ ನಿಂತರು ಸೂಳೆಕೆರೆಯ ಕೋಡಿ ಬಿದ್ದ ನೀರು ಇನ್ನೂ ಹರಿಯುತ್ತಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments