Webdunia - Bharat's app for daily news and videos

Install App

ಭಾರತದಲ್ಲಿ ಇನ್ನು ಗಗನಯಾತ್ರೆಗೂ ಮೀಸಲಾತಿ ಬೇಕಂತೆ

Krishnaveni K
ಶುಕ್ರವಾರ, 27 ಜೂನ್ 2025 (17:59 IST)
ನವದೆಹಲಿ: ಮೊನ್ನೆಯಷ್ಟೇ ಭಾರತದ ಶುಭಾಂಶು ಶುಕ್ಲಾ ಬಾಹ್ಯಾಕಾಶದತ್ತ ಪ್ರಯಾಣ ಬೆಳೆಸಿದ್ದಾರೆ. ಇದರ ಬೆನ್ನಲ್ಲೇ ಕೆಲವರು ಸೋಷಿಯಲ್ ಮೀಡಿಯಾಗಳಲ್ಲಿ ತಗಾದೆ ತೆಗೆದಿದ್ದು, ಇನ್ನು ಬಾಹ್ಯಾಕಾಶ ಯಾತ್ರೆಗೂ ಮೀಸಲಾತಿ ಬೇಕು ಎಂದಿದ್ದಾರೆ.

ಭಾರತದಿಂದ ಇದುವರೆಗೆ ಕೇವಲ ಎರಡೇ ಎರಡು ಗಗನಯಾತ್ರಿಗಳು ಬಾಹ್ಯಾಕಾಶಕ್ಕೆ ತೆರಳಿದ್ದಾರೆ. ಮೊದಲನೆಯವರು ರಾಕೇಶ್ ಶರ್ಮಾ, ಎರಡನೆಯವರು ಶುಭಾಂಶು ಶುಕ್ಲ. ಇದೀಗ ಟ್ವಿಟರಿಗರಲ್ಲಿ ಕೆಲವರು ಇವರಿಬ್ಬರೂ ಬ್ರಾಹ್ಮಣರು ಎಂದು ತಗಾದೆ ತೆಗೆದಿದ್ದಾರೆ.

ಈಗ ಗಗಯನಯಾತ್ರೆ ಮಾಡಿರುವ ಇಬ್ಬರೂ ಬ್ರಾಹ್ಮಣರು. ಬ್ರಾಹ್ಮಣರ ಜನಸಂಖ್ಯೆ ಇರುವುದು ಕೇವಲ 3%. ಇವರಿಗೆ ಅಘೋಷಿತ ಮೀಸಲಾತಿಯಿದೆ. ಇದರಿಂದಾಗಿಯೇ ಮೊದಲ ಪ್ರಾಶಸ್ತ್ಯ ಇವರಿಗೇ ಸಿಗುತ್ತಿದೆ. ಹೀಗಾಗಿ ಮುಂದಿನ ಸಲದಿಂದ ಗಗನಯಾತ್ರೆಗೂ ಮೀಸಲಾತಿ ಇರಬೇಕು ಎಂದು ಕೆಲವರು ಆಗ್ರಹಿಸಿದ್ದಾರೆ.

ಮತ್ತೆ ಕೆಲವರು ಇದಕ್ಕೆ ತದ್ವಿರುದ್ಧ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಒಂದು ಕ್ಷೇತ್ರದಲ್ಲಿ ಮೀಸಲಾತಿ ಇಲ್ಲ. ಕೇವಲ ಪರಿಶ್ರಮದ ಆಧಾರದಲ್ಲಿ ಕಳುಹಿಸಲಾಗುತ್ತಿದೆ. ಹೀಗಾಗಿಯೇ ಈ ಕ್ಷೇತ್ರ ಇಷ್ಟು ಯಶಸ್ವಿಯಾಗುತ್ತಿದೆ ಎಂದು ಕೊಂಡಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹುಲಿಗಳ ಸಾವು ಪ್ರಕರಣ: ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ವಿಜಯೇಂದ್ರ ಒತ್ತಾಯ

ಭಾರತದಲ್ಲಿ ಇನ್ನು ಗಗನಯಾತ್ರೆಗೂ ಮೀಸಲಾತಿ ಬೇಕಂತೆ

ಅಂತಹ ಹೇಳಿಕೆಯನ್ನು ನಿರ್ಲಕ್ಷಿಸಿ: ರಾಜಣ್ಣ ಹೇಳಿಕೆಯನ್ನು ತಳ್ಳಿಹಾಕಿದ ಸಿಎಂ ಸಿದ್ದರಾಮಯ್ಯ

ವಾಹನಕ್ಕೆ ಸಿಲುಕಿ ಬೆಂಬಲಿಗ ಸಾವು: ಜಗನ್ ಮೋಗನ್‌ ರೆಡ್ಡಿಗೆ ಆಂಧ್ರದಿಂಧ ಬಿಗ್‌ ರಿಲೀಫ್‌

1941ರ ಬಳಿಕ ಕೆಆರ್‌ಎಸ್‌ ಡ್ಯಾಂನಲ್ಲಿ ಮೊದಲ ಬಾರಿ 124 ಅಡಿ ತಲುಪಿದ ನೀರಿನ ಮಟ್ಟ

ಮುಂದಿನ ಸುದ್ದಿ
Show comments