ರ್ಯಾಲಿ ವೇಳೆ ಮೋದಿಗೆ ಭದ್ರತಾ ಲೋಪ !

Webdunia
ಶುಕ್ರವಾರ, 25 ನವೆಂಬರ್ 2022 (08:02 IST)
ಗಾಂಧೀನಗರ : ಗುಜರಾತ್ ಚುನಾವಣೆ ಪ್ರಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಬ್ಯುಸಿ ಇದ್ದಾರೆ. ಈ ಹೊತ್ತಲ್ಲೇ ಅವರ ಭದ್ರತೆ ವಿಚಾರದಲ್ಲಿ ಲೋಪ ಉಂಟಾಗಿದೆ.

ಅಹಮದಾಬಾದ್ ಜಿಲ್ಲೆಯ ಬಾವ್ಲಾದಲ್ಲಿ ಇಂದು ಸಂಜೆ ನಡೆದ ರ್ಯಾಲಿಯಲ್ಲಿ ಮೋದಿ ಭಾಷಣದ ವೇಳೆಯೇ, ನಿಷೇಧಿತ ಪ್ರದೇಶದಲ್ಲಿ ಹಾರಿದ ಡ್ರೋನ್ ಕ್ಯಾಮೆರಾ ಕೆಲ ಕಾಲ ಆತಂಕಕ್ಕೆ ಕಾರಣವಾಗಿತ್ತು. ಕೂಡಲೇ ಎಚ್ಚೆತ್ತ ಎನ್ಎಸ್ಜಿ, ಡ್ರೋನ್ ಕ್ಯಾಮೆರಾವನ್ನು ಹೊಡೆದುರುಳಿಸಿದೆ. 

ಈ ಸಂಬಂಧ ಮೂವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ. ಆರೋಪಿಗಳನ್ನು ನಿಖಿಲ್ ಪಾರ್ಮರ್, ರಾಕೇಶ್ ಭಾರ್ವಾದ್, ರಾಕೇಶ್ ಕುಮಾರ್ ಪ್ರಜಾಪತಿ ಎಂದು ಗುರುತಿಸಲಾಗಿದೆ.

ಮೂವರು ಅಹಮದಾಬಾದ್ನ ಓಧವ್ ನಿವಾಸಿಗಳಾಗಿದ್ದಾರೆ. ಐಪಿಸಿ ಸೆಕ್ಷನ್ 188ರ ಅನ್ವಯ ಪೊಲೀಸರು ಎಫ್ಐಆರ್ ದಾಖಲಿಸಲು ಮುಂದಾಗಿದ್ದಾರೆ. ಈ ಸಂಬಂಧ ಹಲವು ಸಂಸ್ಥೆಗಳು ಏಕಕಾಲದಲ್ಲಿ ಸಮಗ್ರ ತನಿಖೆ ನಡೆಸಿವೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments