ರ್ಯಾಲಿ ವೇಳೆ ಮೋದಿಗೆ ಭದ್ರತಾ ಲೋಪ !

Webdunia
ಶುಕ್ರವಾರ, 25 ನವೆಂಬರ್ 2022 (08:02 IST)
ಗಾಂಧೀನಗರ : ಗುಜರಾತ್ ಚುನಾವಣೆ ಪ್ರಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಬ್ಯುಸಿ ಇದ್ದಾರೆ. ಈ ಹೊತ್ತಲ್ಲೇ ಅವರ ಭದ್ರತೆ ವಿಚಾರದಲ್ಲಿ ಲೋಪ ಉಂಟಾಗಿದೆ.

ಅಹಮದಾಬಾದ್ ಜಿಲ್ಲೆಯ ಬಾವ್ಲಾದಲ್ಲಿ ಇಂದು ಸಂಜೆ ನಡೆದ ರ್ಯಾಲಿಯಲ್ಲಿ ಮೋದಿ ಭಾಷಣದ ವೇಳೆಯೇ, ನಿಷೇಧಿತ ಪ್ರದೇಶದಲ್ಲಿ ಹಾರಿದ ಡ್ರೋನ್ ಕ್ಯಾಮೆರಾ ಕೆಲ ಕಾಲ ಆತಂಕಕ್ಕೆ ಕಾರಣವಾಗಿತ್ತು. ಕೂಡಲೇ ಎಚ್ಚೆತ್ತ ಎನ್ಎಸ್ಜಿ, ಡ್ರೋನ್ ಕ್ಯಾಮೆರಾವನ್ನು ಹೊಡೆದುರುಳಿಸಿದೆ. 

ಈ ಸಂಬಂಧ ಮೂವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ. ಆರೋಪಿಗಳನ್ನು ನಿಖಿಲ್ ಪಾರ್ಮರ್, ರಾಕೇಶ್ ಭಾರ್ವಾದ್, ರಾಕೇಶ್ ಕುಮಾರ್ ಪ್ರಜಾಪತಿ ಎಂದು ಗುರುತಿಸಲಾಗಿದೆ.

ಮೂವರು ಅಹಮದಾಬಾದ್ನ ಓಧವ್ ನಿವಾಸಿಗಳಾಗಿದ್ದಾರೆ. ಐಪಿಸಿ ಸೆಕ್ಷನ್ 188ರ ಅನ್ವಯ ಪೊಲೀಸರು ಎಫ್ಐಆರ್ ದಾಖಲಿಸಲು ಮುಂದಾಗಿದ್ದಾರೆ. ಈ ಸಂಬಂಧ ಹಲವು ಸಂಸ್ಥೆಗಳು ಏಕಕಾಲದಲ್ಲಿ ಸಮಗ್ರ ತನಿಖೆ ನಡೆಸಿವೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಸ್ಪರ್ಧಾತ್ಮಕ ಪರೀಕ್ಷೆಗೆ ಹೊರಟ್ಟಿದ್ದ ಯುವತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣು

ದೆಹಲಿ ವಾಯುಮಾಲಿನ್ಯ: ನಾಳೆ ಶಾಲೆಗೆ ರಜೆ ಘೋಷಣೆ, 50% ಮನೆಯಿಂದ ಕೆಲಸಕ್ಕೆ ಅನುಮತಿ

ರಾಜ್ಯದಲ್ಲಿ 13ಲಕ್ಷ ಕಾರ್ಡುಗಳು ಅನರ್ಹ, ಸಚಿವ ಕೆಎಚ್ ಮುನಿಯಪ್ಪ ಕೊಟ್ಟ ಸಲಹೆ ಏನು

ಮುಂದಿನ ಸುದ್ದಿ
Show comments