Webdunia - Bharat's app for daily news and videos

Install App

ಉಗ್ರರ ದಾಳಿ ಹಿನ್ನೆಲೆ: ಸಂಸತ್ ಭವನದ ಸುತ್ತಮುತ್ತ ಬಿಗಿ ಭದ್ರತೆ

Webdunia
ಸೋಮವಾರ, 27 ಜುಲೈ 2015 (12:58 IST)
ಪಂಜಾಬ್‌ನ ಗುರುದಾಸಪುರದಲ್ಲಿ ಉಗ್ರರ ದಾಳಿ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿರುವ ಸಂಸತ್ ಭವನ ಮತ್ತು ಅದರ ಹತ್ತಿರವಿರುವ ಬಳಿ ಇರುವ ಪ್ರಮುಖ ಸರ್ಕಾರಿ ಕಚೇರಿಗಳ ಸುತ್ತಮುತ್ತ ಬಿಗಿಭದ್ರತೆ ಕೈಗೊಳ್ಳಲಾಗಿದೆ.
ಪಾರ್ಲಿಮೆಂಟ್ ಸೂತ್ತಲೂ ಭದ್ರತಾ ಪಡೆಗಳ ದಂಡು ಜಮಾಯಿಸಿದ್ದು ಕಟ್ಟೆಚ್ಚರವನ್ನು ವಹಿಸಲಾಗಿದೆ.
 
ಇಂದು ಮುಂಜಾವು 5 ಗಂಟೆ ಸುಮಾರಿಗೆ ಸೈನಿಕರ ವೇಷದಲ್ಲಿದ್ದ ಉಗ್ರರು ಗುರುದಾಸಪುರದ ದೀನಾನಗರದಲ್ಲಿ ಬಸ್ಸೊಂದರಲ್ಲಿ ನುಗ್ಗಿ ಮನಬಂದಂತೆ ಗುಂಡಿನ ಸುರಿಮಳೆಗೈದು ನಂತರ ಪೊಲೀಸ್ ಠಾಣೆಯನ್ನು ಆಕ್ರಮಿಸಿಕೊಂಡಿದ್ದಾರೆ. 
 
ಘಟನೆಯಲ್ಲಿ ಒಟ್ಟು 12 ಜನರು ಮೃತಪಟ್ಟಿದ್ದು ಅದರಲ್ಲಿ 7 ಜನರು ಪೊಲೀಸರಾದರೆ, ಒಬ್ಬ ಉಗ್ರ ಸಹ ಹತನಾಗಿದ್ದಾನೆ. ಎನ್ಎಸ್‌ಜಿ ಕಮಾಂಡೋಗಳು ಮತ್ತು ಸೈನಿಕರು ಉಗ್ರರನ್ನು ಹತ್ತಿಕ್ಕುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. 
 
ಇನ್ನೊಂದೆಡೆ ಗುರುದಾಸಪುರ‌‌‌ ರೈಲ್ವೆ ಟ್ರ್ಯಾಕ್‌‌ ಮೇಲೆ ಸಜೀವ ಬಾಂಬ್‌ಗಳು ಪತ್ತೆಯಾಗಿವೆ.   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments