Webdunia - Bharat's app for daily news and videos

Install App

ಸಿಪಿಎಂ ನಾಯಕ ಸೀತಾರಾಮ್ ಯಚೂರಿ ಪುತ್ರ ಕೊರೋನಾಗೆ ಬಲಿ

Webdunia
ಗುರುವಾರ, 22 ಏಪ್ರಿಲ್ 2021 (10:39 IST)
ನವದೆಹಲಿ: ಸಿಪಿಎಂ ಪಕ್ಷದ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯಚೂರಿ ಪುತ್ರ ಆಶಿಶ್ ಕೊರೋನಾಗೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

 

ಗುರ್ಗಾಂವ್ ನ ಮೇದಾಂತಾ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಆಶಿಶ್ ಯಚೂರಿ, ಸೀತಾರಾಮ್ ಯಚೂರಿ ಅವರ ಹಿರಿಯ ಪುತ್ರ. ಈ ಬಗ್ಗೆ ಸ್ವತಃ ಸೀತಾರಾಮ್ ಯಚೂರಿ ಟ್ವೀಟ್ ಮಾಡಿದ್ದಾರೆ.

‘ನನ್ನ ಪುತ್ರ ಆಶಿಶ್ ಕೊವಿಡ್ ನಿಂದ ಮೃತಪಟ್ಟಿದ್ದಾನೆಂದು ತಿಳಿಸಲು ದುಃಖವಾಗುತ್ತಿದೆ. ಆತನಿಗೆ ಚಿಕಿತ್ಸೆ ನೀಡಿದ ವೈದ್ಯರು, ನರ್ಸ್ ಗಳು ಹಾಗೂ ಈ ಹೋರಾಟದಲ್ಲಿ ಸಹಾಯ ಮಾಡಿದ ಎಲ್ಲರಿಗೂ ಧನ್ಯವಾದಗಳು’ ಎಂದು ಅವರು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

DK Shivakumar: ಕೇಂದ್ರ ಚಿನ್ನದ ಬೆಲೆ ಏರಿಕೆ ಮಾಡಿ ಮಹಿಳೆಯರು ಮಾಂಗಲ್ಯ ಕಟ್ಟಿಕೊಳ್ಳಲಾಗದ ಪರಿಸ್ಥಿತಿಯಾಗಿದೆ: ಡಿಕೆ ಶಿವಕುಮಾರ್

ಸಿಎಂ ಕುರ್ಚಿ ಗುದ್ದಾಟದ ನಡುವೆಯೂ ಗುಟ್ಟಾಗಿ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments