Webdunia - Bharat's app for daily news and videos

Install App

ಸಿಪಿಎಂ ನಾಯಕ ಸೀತಾರಾಮ್ ಯಚೂರಿ ಪುತ್ರ ಕೊರೋನಾಗೆ ಬಲಿ

Webdunia
ಗುರುವಾರ, 22 ಏಪ್ರಿಲ್ 2021 (10:39 IST)
ನವದೆಹಲಿ: ಸಿಪಿಎಂ ಪಕ್ಷದ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯಚೂರಿ ಪುತ್ರ ಆಶಿಶ್ ಕೊರೋನಾಗೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

 

ಗುರ್ಗಾಂವ್ ನ ಮೇದಾಂತಾ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಆಶಿಶ್ ಯಚೂರಿ, ಸೀತಾರಾಮ್ ಯಚೂರಿ ಅವರ ಹಿರಿಯ ಪುತ್ರ. ಈ ಬಗ್ಗೆ ಸ್ವತಃ ಸೀತಾರಾಮ್ ಯಚೂರಿ ಟ್ವೀಟ್ ಮಾಡಿದ್ದಾರೆ.

‘ನನ್ನ ಪುತ್ರ ಆಶಿಶ್ ಕೊವಿಡ್ ನಿಂದ ಮೃತಪಟ್ಟಿದ್ದಾನೆಂದು ತಿಳಿಸಲು ದುಃಖವಾಗುತ್ತಿದೆ. ಆತನಿಗೆ ಚಿಕಿತ್ಸೆ ನೀಡಿದ ವೈದ್ಯರು, ನರ್ಸ್ ಗಳು ಹಾಗೂ ಈ ಹೋರಾಟದಲ್ಲಿ ಸಹಾಯ ಮಾಡಿದ ಎಲ್ಲರಿಗೂ ಧನ್ಯವಾದಗಳು’ ಎಂದು ಅವರು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments