Webdunia - Bharat's app for daily news and videos

Install App

ಕಾರ್ಗಿಲ್ ಹುತಾತ್ಮನ ಪುತ್ರಿಗೆ ಟ್ವಿಟ್ಟರ್`ನಲ್ಲಿ ಟಾಂಗ್ ನೀಡಿದ ಸೆಹ್ವಾಗ್

Webdunia
ಸೋಮವಾರ, 27 ಫೆಬ್ರವರಿ 2017 (19:56 IST)
ಮೈದಾನದಲ್ಲಿ ಹೊಡಿಬಡಿ ಆಟದ ಮೂಲಕ ಖ್ಯಾತರಾಗಿದ್ದ ಸೆಹ್ವಾಗ್ ನಿವೃತ್ತಿ ಬಳಿಕ ಹಲವು ಸಂಗತಿಗಳ ಕುರಿತಂತೆ ಟ್ವಿಟ್ಟರ್`ನಲ್ಲಿ ಪ್ರತಿಕ್ರಿಯಿಸುವ ಮೂಲಕ ಸುದ್ದಿ ಮಾಡುತ್ತಿದ್ದಾರೆ. ಈ ಬಾರಿ ಅವರು, ಸೋಶಿಯಲ್ ಮೀಡಿಯಾದಲ್ಲಿ ಎಬಿವಿಪಿ ವಿರುದ್ಧ ಸ್ಟೂಡೆಂಟ್ಸ್ ಎಗೆನ್ಸ್ಟ್ ಎಬಿವಿಪಿ ಅಭಿಯಾನ ಆರಂಭಿಸಿರುವ ಕಾರ್ಗಿಲ್ ಹುತಾತ್ಮ ಯೋಧನ ಪುತ್ರಿ ರಾಮಜಾನ್ ಕಾಲೇಜಿನ ವಿದ್ಯಾರ್ಥಿನಿ ಗುರ್ ಮೆಹರ್ ಕೌರ್`ಗೆ ಟಾಂಗ್ ನೀಡುವ ಭರದಲ್ಲಿ ಮಾಡಿರುವ ಟ್ವೀಟ್ ಬಗ್ಗೆ ಭಾರಿ ಟೀಕೆ ವ್ಯಕ್ತವಾಗುತ್ತಿದೆ.


ಭಾರತ ಮತ್ತು ಪಾಕಿಸ್ತಾನದ ನಡುವೆ ಶಾಂತಿ ನೆಲೆಸಬೇಕೆಂದು ಗುರ್ ಮೆಹರ್, `ನನ್ನ ತಂದೆಯನ್ನ ಕೊಂದಿದ್ದು ಪಾಕಿಸ್ತಾನವಲ್ಲ ಯುದ್ಧ’ ಎಂದು ಪ್ಲೇ ಕಾರ್ಡ್ ಹಿಡಿದು ವಿಡಿಯೋ ತಯಾರಿಸಿದ್ದರು. ಈ ಪ್ಲೇ ಕಾರ್ಡ್ ಕುರಿತಂತೆ ಟ್ವೀಟ್ ಮಾಡಿರುವ ಸೆಹ್ವಾಗ್, ಎರಡು ಬಾರಿ ತ್ರಿಶಕ ಸಿಡಿಸಿದ್ದು ನಾನಲ್ಲ, ನನ್ನ ಬ್ಯಾಟ್ ಎಂದು ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದಾರೆ. ಇದು ಟ್ವಿಟರಾತಿಗಳ ಆಕ್ರೋಶಕ್ಕೂ ಕಾರಣವಾಗಿದೆ.

ಇದನ್ನೂ ಓದಿ.. ಕಾರ್ಗಿಲ್ ಹುತಾತ್ಮನ ಪುತ್ರಿಗೆ ಎಬಿವಿಪಿಯಿಂದ ಅತ್ಯಾಚಾರ, ಹತ್ಯೆ ಬೆದರಿಕೆ..?

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತ: ಪ್ರಾಣ ಉಳಿಸಿಕೊಳ್ಳಲು ಬಿಲ್ಡಿಂಗ್‌ನಿಂದ ವಿದ್ಯಾರ್ಥಿಗಳು ಹಾರುತ್ತಿರುವ ಭೀಕರ ವಿಡಿಯೋ ವೈರಲ್‌

ಶೀಘ್ರದಲ್ಲೇ ನಿವೃತ್ತಿ ಪಡೆಯುವುದಾಗಿ ಹೇಳಿದ್ದ: ಕ್ಯಾಪ್ಟನ್ ಸುಮೀತ್‌ ಸಬರ್ವಾಲ್‌ಗೆ ತಂದೆಯ ಕಣ್ಣೀರ ಅಂತಿಮ ವಿದಾಯ

ರಾತೋರಾತ್ರಿ ಹಿಂದೂ ಕಾರ್ಯಕರ್ತರ ಮನೆಗೆ ಪೊಲೀಸರ ಭೇಟಿ: ತನಿಖೆಗೆ ಆದೇಶ

ಬಾಂಬ್‌ ಬೆದರಿಕೆ: ನಾಗ್ಪುರ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ಲಂಡನ್ ಬೆನ್ನಲ್ಲೇ ಪ್ಯಾರಿಸ್‌ಗೆ ನಿಗದಿಯಾಗಿದ್ದ ಏರ್‌ ಇಂಡಿಯಾ ವಿಮಾನ ರದ್ದು

ಮುಂದಿನ ಸುದ್ದಿ
Show comments