Webdunia - Bharat's app for daily news and videos

Install App

ಕಾರ್ಗಿಲ್ ಹುತಾತ್ಮನ ಪುತ್ರಿಗೆ ಟ್ವಿಟ್ಟರ್`ನಲ್ಲಿ ಟಾಂಗ್ ನೀಡಿದ ಸೆಹ್ವಾಗ್

Webdunia
ಸೋಮವಾರ, 27 ಫೆಬ್ರವರಿ 2017 (19:56 IST)
ಮೈದಾನದಲ್ಲಿ ಹೊಡಿಬಡಿ ಆಟದ ಮೂಲಕ ಖ್ಯಾತರಾಗಿದ್ದ ಸೆಹ್ವಾಗ್ ನಿವೃತ್ತಿ ಬಳಿಕ ಹಲವು ಸಂಗತಿಗಳ ಕುರಿತಂತೆ ಟ್ವಿಟ್ಟರ್`ನಲ್ಲಿ ಪ್ರತಿಕ್ರಿಯಿಸುವ ಮೂಲಕ ಸುದ್ದಿ ಮಾಡುತ್ತಿದ್ದಾರೆ. ಈ ಬಾರಿ ಅವರು, ಸೋಶಿಯಲ್ ಮೀಡಿಯಾದಲ್ಲಿ ಎಬಿವಿಪಿ ವಿರುದ್ಧ ಸ್ಟೂಡೆಂಟ್ಸ್ ಎಗೆನ್ಸ್ಟ್ ಎಬಿವಿಪಿ ಅಭಿಯಾನ ಆರಂಭಿಸಿರುವ ಕಾರ್ಗಿಲ್ ಹುತಾತ್ಮ ಯೋಧನ ಪುತ್ರಿ ರಾಮಜಾನ್ ಕಾಲೇಜಿನ ವಿದ್ಯಾರ್ಥಿನಿ ಗುರ್ ಮೆಹರ್ ಕೌರ್`ಗೆ ಟಾಂಗ್ ನೀಡುವ ಭರದಲ್ಲಿ ಮಾಡಿರುವ ಟ್ವೀಟ್ ಬಗ್ಗೆ ಭಾರಿ ಟೀಕೆ ವ್ಯಕ್ತವಾಗುತ್ತಿದೆ.


ಭಾರತ ಮತ್ತು ಪಾಕಿಸ್ತಾನದ ನಡುವೆ ಶಾಂತಿ ನೆಲೆಸಬೇಕೆಂದು ಗುರ್ ಮೆಹರ್, `ನನ್ನ ತಂದೆಯನ್ನ ಕೊಂದಿದ್ದು ಪಾಕಿಸ್ತಾನವಲ್ಲ ಯುದ್ಧ’ ಎಂದು ಪ್ಲೇ ಕಾರ್ಡ್ ಹಿಡಿದು ವಿಡಿಯೋ ತಯಾರಿಸಿದ್ದರು. ಈ ಪ್ಲೇ ಕಾರ್ಡ್ ಕುರಿತಂತೆ ಟ್ವೀಟ್ ಮಾಡಿರುವ ಸೆಹ್ವಾಗ್, ಎರಡು ಬಾರಿ ತ್ರಿಶಕ ಸಿಡಿಸಿದ್ದು ನಾನಲ್ಲ, ನನ್ನ ಬ್ಯಾಟ್ ಎಂದು ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದಾರೆ. ಇದು ಟ್ವಿಟರಾತಿಗಳ ಆಕ್ರೋಶಕ್ಕೂ ಕಾರಣವಾಗಿದೆ.

ಇದನ್ನೂ ಓದಿ.. ಕಾರ್ಗಿಲ್ ಹುತಾತ್ಮನ ಪುತ್ರಿಗೆ ಎಬಿವಿಪಿಯಿಂದ ಅತ್ಯಾಚಾರ, ಹತ್ಯೆ ಬೆದರಿಕೆ..?

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments