ಸೆಲ್ಫಿ ಪ್ರಿಯರೇ ಎಚ್ಚರ..!

Webdunia
ಬುಧವಾರ, 16 ಫೆಬ್ರವರಿ 2022 (15:35 IST)
ನವದೆಹಲಿ : ಸೆಲ್ಫಿ ತೆಗೆದುಕೊಳ್ಳುತ್ತಿದ್ದ ನಾಲ್ವರು ಯುವಕರು ರೈಲಿಗೆ ಡಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ಮಂಗಳವಾರ ದೆಹಲಿಯ ಹೊರವಲಯದಲ್ಲಿರುವ ಗುರುಗ್ರಾಮ್‍ನಲ್ಲಿ ನಿರ್ಮಾಣ ಹಂತದಲ್ಲಿರುವ ರೈಲ್ವೇ ಮೇಲ್ಸೇತುವೆ ಬಳಿ ನಡೆದಿದೆ.
 
ಮೃತರನ್ನು ದೇವಿಲಾಲ್ ಕಾಲೋನಿ ನಿವಾಸಿಗಳಾದ ಸಮೀರ್ (19), ಮೊಹಮ್ಮದ್ ಅನಸ್ (20), ಯೂಸುಫ್ ಅಲಿಯಾಸ್ ಭೋಲಾ (21) ಮತ್ತು ಯುವರಾಜ್ ಗೋಗಿಯಾ (18) ಎಂದು ಗುರುತಿಸಲಾಗಿದೆ.

ಅವರಲ್ಲಿ ಒಬ್ಬ 9 ನೇ ತರಗತಿ ವಿದ್ಯಾರ್ಥಿಯಾಗಿದ್ದು, ಮತ್ತೊಬ್ಬ ಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

 
ಸರ್ಕಾರಿ ರೈಲ್ವೆ ಪೊಲೀಸ್ ಪ್ರಕಾರ, ದೆಹಲಿಯ ಸರಾಯ್ ರೋಹಿಲ್ಲಾದಿಂದ ಅಜ್ಮೀರ್‍ಗೆ ಹೋಗುವ ಜನ ಶತಾಬ್ದಿ ಎಕ್ಸ್‌ಪ್ರೇಸ್ ಗುರುಗಾಮ್ ರೈಲು ನಿಲ್ದಾಣದಿಂದ ಬಸಾಯಿ ರೈಲು ನಿಲ್ದಾಣದ ಕಡೆಗೆ ಚಲಿಸುತ್ತಿದ್ದಾಗ ಸಂಜೆ 5 ಗಂಟೆಗೆ ಅಪಘಾತ ಸಂಭವಿಸಿದೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಲಾ, ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ: ಸರ್ಕಾರದ ವಿರುದ್ಧ ಸಿಡಿದೆದ್ದ ಹಿಂದೂಗಳು

Karnataka Weather: ಈ ಜಿಲ್ಲೆಗಳ ಹವಾಮಾನ ಬದಲಾವಣೆ ಇಂದು ತಪ್ಪದೇ ಗಮನಿಸಿ

ನಾಳೆ ಗೊತ್ತಾಗಲಿದೆ ಕೇರಳ ಸಿಎಂ ಪಟ್ಟ ಯಾರಿಗೆಂದು

NEET-UG 2026 ಪೇಪರ್ ಲೀಕ್ ಪ್ರಕರಣ: 5 ಮಂದಿ ಅರೆಸ್ಟ್‌, ಅನೇಕ ಸ್ಥಳಗಳ ಮೇಲೆ ದಾಳಿ

ಇಂಧನ ವೆಚ್ಚದಲ್ಲಿ ಹೆಚ್ಚಳ: ಏರ್ ಇಂಡಿಯಾ ಅಂತಾರಾಷ್ಟ್ರೀಯ ವಿಮಾನ ಹಾರಾಟ ಸ್ಥಗಿತ

ಮುಂದಿನ ಸುದ್ದಿ
Show comments