Webdunia - Bharat's app for daily news and videos

Install App

ಹೆಂಡತಿಗಾಗಿ ಶೌಚಾಲಯ ಕಟ್ಟಲು ಸಾಧ್ಯವಿಲ್ಲ ಎಂದರೆ ಹೆಂಡತಿಯನ್ನೇ ಮಾರಿ ಬಿಡಿ ಎಂದ ಜಡ್ಜ್ ಸಾಹೇಬ್ರು

Webdunia
ಸೋಮವಾರ, 24 ಜುಲೈ 2017 (07:00 IST)
ಔರಂಗಾಬಾದ್:ಹೆಂಡತಿಗಾಗಿ ಶೌಚಾಲಯವನ್ನು ನಿರ್ಮಿಸಲು ಸಾಧ್ಯವಾಗದಿದ್ದರೆ ಹೆಂಡತಿಯನ್ನೇ ಮಾರಿ ಬಿಡಿ ಎಂದು ಬಿಹಾರದ ಔರಂಗಾಬಾದ್ ಜಿಲ್ಲಾ ಮೆಜಿಸ್ಟ್ರೇಟ್ ಕನ್ವಲ್ ತನುಜ್ ವಿವಾದಾತ್ಮಕ ಹೇಳಿಕೆ ನೀಡಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಜಮ್ಹೋರ್ ಗ್ರಾಮದಲ್ಲಿ ಶುಚಿತ್ವ ಕುರಿತಂತೆ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಶೌಚಾಲಯಗಳು ಇಲ್ಲದ ಕಾರಣ ಮಹಿಳೆಯರಮೇಲೆ ಇಂದು ಅತ್ಯಾಚಾರಗಳು ನಡೆಯುತ್ತಿವೆ. ಒಂದು ಶೌಚಾಲಯ ನಿರ್ಮಾಣಕ್ಕೆ ಕೇವಲ 12 ಸಾವಿರ ರೂ ಖರ್ಚಾಗುತ್ತದೆ. ಪತ್ನಿಯ ಘನತೆಗಾಗಿ 12 ಸಾವಿರ ರೂ ದೊಡ್ಡದಾಗುತ್ತಾ ಎಂದು ಪ್ರೆಶ್ನಿಸಿದ್ದಾರೆ. ಈ ವೇಳೆ ಗ್ರಾಮಸ್ಥರೊಬ್ಬರು  ನನ್ನ ಬಳಿ ಅಷ್ಟು ಹಣವಿಲ್ಲ ಹೀಗಾಗಿ ಶೌಚಾಲಯ ಹೇಗೆ ಕಟ್ಟಿಸಲಿ ಎಂದು ಕೇಳಿದ್ದಾರೆ.
 
ಇದರಿಂದ ರೊಚ್ಚಿಗೆದ್ದ ಮ್ಯಾಜಿಸ್ಟ್ರೇಟ್, ಜನರು ಅನಗತ್ಯ ವಿಷಯಗಳಿಗಾದರೆ ಹಣ ಖರ್ಚುಮಾಡುತ್ತಾರೆ. ಅದರೆ ಶೌಚಾಲಯದಂತಹ ಸ್ವಚ್ಛತೆ ಬಗ್ಗೆ ಆದ್ಯತೆ ನೀಡುವುದಿಲ್ಲ. ಒಂದು ವೇಳೆ ಶೌಚಾಲಯ ಕಟ್ಟಿಸಲು ಸಾಧ್ಯವಾಗದೇ ಇದ್ದರೆ ನಿಮ್ಮ ಹೆಂಡತಿಯನ್ನು ಹರಾಜಿನಲ್ಲಿ ಮಾರಿ ಬಿಡಿ ಎಂದು ಗುಡುಗಿದ್ದಾರೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments