Webdunia - Bharat's app for daily news and videos

Install App

ಮರಾಠಿಗರು, ಹಿಂದುತ್ವಕ್ಕಾಗಿ ನಿರಂತರ ಹೋರಾಟ: ಉಧ್ಬವ್ ಠಾಕ್ರೆ

Webdunia
ಬುಧವಾರ, 27 ಜುಲೈ 2016 (14:28 IST)
ಕಳೆದ 50 ವರ್ಷಗಳಿಂದ ಮರಾಠಿಗರಿಗಾಗಿ ಮತ್ತು ಹಿಂದುತ್ವಕ್ಕಾಗಿ ಹೋರಾಟ ನಡೆಸುತ್ತಿರುವ ಶಿವಸೇನೆ. ಮುಂದೆಯೂ ತನ್ನ ಸಂಪ್ರದಾಯವನ್ನು ಮುಂದುವರಿಸಲಿದೆ ಎಂದು ಶಿವಸೇನೆ ಮುಖ್ಯಸ್ಥ ಉಧ್ಬವ್ ಠಾಕ್ರೆ ಹೇಳಿದ್ದಾರೆ.
 
ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಠಾಕ್ರೆ, ಶಿವಸೇನೆ ರಾಜಕೀಯ ಪಕ್ಷವಾಗಿರಬಹುದು. ಆದರೆ, ಅದರ ಸಿದ್ಧಾಂತ ಸಾಮಾನ್ಯ ಮನುಷ್ಯರಲ್ಲಿ ಆಳವಾಗಿ ಬೇರೂರಿದೆ ಎಂದು ತಿಳಿಸಿದ್ದಾರೆ.
 
ಮಹಾರಾಷ್ಟ್ರದ ಮರಾಠಿಗಳ ಏಳಿಗೆಗಾಗಿ ಶಿವಸೈನಿಕರ ತ್ಯಾಗ ಬಲಿದಾನಗಳನ್ನು ನಾವು ಮರೆಯುವಂತಿಲ್ಲ. ನಮ್ಮ ಹೋರಾಟ ನಿರಂತರವಾಗಿ ಮುಂದುವರಿಯಲಿದೆ. ನಮ್ಮ ಹೋರಾಟಕ್ಕೆ ಅಂತ್ಯವೆನ್ನುವುದಿಲ್ಲ ಎಂದು ಘೋಷಿಸಿದ್ದಾರೆ.
 
ಮರಾಠಿಗರಿಗಾಗಿ ನಾವು ಹೋರಾಟ ಆರಂಭಿಸಿದ್ದಾಗ ಶಿವಸೇನೆ ದೇಶವನ್ನು ಮರೆತಿದೆ ಎನ್ನುವ ಆರೋಪಗಳಿದ್ದವು. ನಾವು ದೇಶಕ್ಕಾಗಿ ಹೋರಾಟ ಮುಂದುವರಿಸಿದಾಗ ಶಿವಸೇನೆ ಮರಾಠಿಗರನ್ನು ಮರೆತಿದೆ ಎಂದು ವಿಪಕ್ಷಗಳು ಆರೋಪಿಸುತ್ತಿದ್ದವು ಎಂದು ಶಿವಸೇನೆ ಮುಖ್ಯಸ್ಥ ಉದ್ಭವ್ ಠಾಕ್ರೆ ಲೇವಡಿ ಮಾಡಿದರು. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕವು ಅಪರಾಧಿಗಳ ರಾಜ್ಯವಾಗುತ್ತಿದೆ: ಶೋಭಾ ಕರಂದ್ಲಾಜೆ ಆಕ್ಷೇಪ

ಸಿದ್ದರಾಮಯ್ಯನನ್ನು ಕೊಂದ್ರೆ ಹಿಂದೂಗಳಿಗೆ ನೆಮ್ಮದಿ ಎಂದಿದ್ದ ವ್ಯಕ್ತಿ ಅರೆಸ್ಟ್

NEET ಪರೀಕ್ಷೆ ಹೇಗಿತ್ತು ಎಂದರೆ ವಿದ್ಯಾರ್ಥಿಗಳು ಶಾಕ್ ಆಗ್ತಿದ್ದಾರೆ: ಕಾರಣ ಇಲ್ಲಿದೆ

ಕಾನೂನು ಬಾಹಿರ ಟೆಂಡರ್ ಮೂಲಕ ಸರ್ಕಾರದಿಂದ ಭಾರೀ ಮೋಸ: ಛಲವಾದಿ ನಾರಾಯಣಸ್ವಾಮಿ

Arecanut price today: ಇಂದು ಅಡಿಕೆ, ಕಾಳುಮೆಣಸು ಬೆಲೆ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments