Webdunia - Bharat's app for daily news and videos

Install App

ಹಿರಿಯ ನಾಗರಿಕರು ದೇಶದ ಅಭಿವೃದ್ಧಿಗೆ ಮಾರಕವಾಗಿದ್ದಾರೆ: ರಾಜ್ಯಪಾಲ ರಾಮ್ ನಾಯಕ್

Webdunia
ಬುಧವಾರ, 25 ನವೆಂಬರ್ 2015 (15:53 IST)
ದೇಶದ ಅಭಿವೃದ್ಧಿಗೆ ಹಿರಿಯ ನಾಗರಿಕರು ಅಡ್ಡಿಯಾಗಿದ್ದಾರೆ ಎಂದು ಉತ್ತರಪ್ರದೇಶದ ರಾಜ್ಯಪಾಲ ರಾಮ್ ನಾಯಕ್ ನೀಡಿರುವ ಹೇಳಿಕೆ ಮತ್ತೊಂದು ವಿವಾದಕ್ಕೆ ಕಾರಣವಾಗಿದೆ.
 
ದೇಶದಲ್ಲಿ ಹೆಚ್ಚುತ್ತಿರುವ ಹಿರಿಯ ನಾಗರಿಕರ ಜನಸಂಖ್ಯೆ ದೇಶದ ಅಭಿವೃದ್ಧಿಗೆ ಮಾರಕವಾಗಿ ಪರಿಣಮಿಸಿದೆ ಎಂದು ಹೇಳಿದ್ದಾರೆ.
 
ಕಾಶಿ ವಿದ್ಯಾಪೀಠ ಪದವಿ ಪ್ರಮಾಣ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ರಾಮ್ ನಾಯಕ್, ಕೇಂದ್ರ ಸರಕಾರ ಎಷ್ಟು ವರ್ಷಗಳವರೆಗೆ ಹಿರಿಯ ನಾಗರಿಕರಿಗೆ ಪಿಂಚಣಿ ಕೊಡಲು ಸಾಧ್ಯ ಎಂದು ಕಿಡಿಕಾರಿದರು.
 
ಗಮನಾರ್ಹ ವಿಷಯವೆಂದರೆ, 81 ವರ್ಷ ವಯಸ್ಸಿನ ರಾಜ್ಯಪಾಲ ರಾಮ್ ನಾಯಕ್ ಕೂಡಾ ಹಿರಿಯ ನಾಗರಿಕರಾಗಿದ್ದಾರೆ.  

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments