ಸಚಿವರ ಆಕ್ಷೇಪಾರ್ಹ ಸಿಡಿ ತೋರಿಸಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಪತ್ರಕರ್ತ ಅರೆಸ್ಟ್

Webdunia
ಶುಕ್ರವಾರ, 27 ಅಕ್ಟೋಬರ್ 2017 (11:01 IST)
ನವದೆಹಲಿ: ಛತ್ತೀಸ್ ಘಡ ಬಿಜೆಪಿ ಸರ್ಕಾರ ಸಚಿವರೊಬ್ಬರನ್ನೊಳಗೊಂಡು ಆಕ್ಷೇಪಾರ್ಹ ದೃಶ್ಯಗಳ ಸಿಡಿಯನ್ನು ತೋರಿಸಿ ಹಣಕ್ಕಾಗಿ ಬೆದರಿಸುತ್ತಿದ್ದ ಹಿರಿಯ ಪತ್ರಕರ್ತ ವಿನೋದ್ ವರ್ಮಾರನ್ನು ಪೊಲೀಸರು ಬಂಧಿಸಿದ್ದಾರೆ.

 
ಸಚಿವರ ವಿಡಿಯೋ ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕುತ್ತಿದ್ದ ವಿನೋದ್ ವರ್ಮಾ ಹಣಕ್ಕಾಗಿ ಬೇಡಿಕೆಯಿಟ್ಟಿದ್ದ ಎನ್ನಲಾಗಿದೆ. ಈ ಬಗ್ಗೆ ಸಚಿವರ ಆಪ್ತರು ಪೊಲೀಸರಿಗೆ ದೂರು ನೀಡಿದ ಬೆನ್ನಲ್ಲೇ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.

ಇದೆಲ್ಲಾ ಬಿಜೆಪಿ ಸರ್ಕಾರದ ಮಾನ ಕಳೆಯಲು ಪ್ರತಿಪಕ್ಷ ಕಾಂಗ್ರೆಸ್ ಮಾಡುತ್ತಿರುವ ತಂತ್ರ ಎಂದು ಬಿಜೆಪಿ ಬಣ್ಣಿಸಿದೆ. ವಿನೋದ್ ವರ್ಮಾ ಕಾಂಗ್ರೆಸ್ ಪರವಾಗಿ ಕೆಲಸ ಮಾಡುತ್ತಿದ್ದರು ಎಂದು ಬಿಜೆಪಿ ಆರೋಪಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಿನ್ನಸ್ವಾಮಿ ಕಾಲ್ತುಳಿತಕೇಸ್‌ನ ಕ್ಲೀನ್ ಚಿಟ್ ವರದಿ ಸಿಕ್ಕ ಬಳಿ ನಾನೇ ಸುಟ್ಟು ಹಾಕ್ತೀನಿ

ರೇಪಿಸ್ಟ್‌ಗಳನ್ನು ರಕ್ಷಿಸುವವರು ಶಿಕ್ಷಣ ಸಚಿವ: ರಾಹುಲ್ ಗಾಂಧಿ

ರಾಜ್ಯವನ್ನೇ ಬೆಚ್ಚಿಬೀಳಿಸಿದ ಲಾವಣ್ಯ ಹತ್ಯೆ‌ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮೇಕೆದಾಟು ಯೋಜನೆ ಕುರಿತು ಪ್ರಧಾನಿ ನರೇಂದ್ರ ಮೋದಿಗೆ ತಮಿಳು ಸಿಎಂ ವಿಜಯ್ ಜೋಸೆಫ್ ಪತ್ರ

ಧರ್ಮೇಂದ್ರ ಪ್ರಧಾನ್‌ಗೆ ಸ್ವಾಗತ ನೀಡಿರುವುದು ನಾಚಿಕೆಗೇಡು: ಪ್ರಿಯಾಂಕಾ ಗಾಂಧಿ ಕಿಡಿ

ಮುಂದಿನ ಸುದ್ದಿ
Show comments