Webdunia - Bharat's app for daily news and videos

Install App

ಓಮಿಕ್ರಾನ್ ಸೋಂಕಿಗೆ ಪ್ರತ್ಯೇಕ ಆಸ್ಪತ್ರೆ!

Webdunia
ಮಂಗಳವಾರ, 30 ನವೆಂಬರ್ 2021 (11:44 IST)
ನವದೆಹಲಿ : ಓಮಿಕ್ರಾನ್ ಸೋಂಕಿತರಿಗೆ ಪ್ರತ್ಯೇಕ ಆಸ್ಪತ್ರೆಯನ್ನು ದೆಹಲಿ ಸರ್ಕಾರ ನಿಗದಿಪಡಿಸಿದೆ.
ಓಮಿಕ್ರಾನ್ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ಸೋಂಕಿತ ರೋಗಿಗಳನ್ನು ಪ್ರತ್ಯೇಕಿಸಲು ಮತ್ತು ಚಿಕಿತ್ಸೆ ನೀಡಲು ದೆಹಲಿ ಸರ್ಕಾರ ಈಗಾಗಲೇ ಪ್ರತೇಕ ವಾರ್ಡ್ಗಳನ್ನು ನಿಗದಿಪಡಿಸಲು ಆಸ್ಪತ್ರೆಗೆ ಸೂಚಿಸಲಾಗಿದೆ.
ಹೊಸ ರೂಪಾಂತರಿ ವೈರಸ್ ತಗುಲಿದ ಯಾವುದೇ ರೋಗಿಗೆ ಯಾವುದೇ ಕಾರಣಕ್ಕೂ ಪ್ರವೇಶ ನಿರಾಕರಿಸಲಾಗುವುದಿಲ್ಲ ಎಂದು ಆರೋಗ್ಯ ಇಲಾಖೆ ಹೇಳಿದೆ. ಹೊಸ ರೂಪಾಂತರಿ ವೈರಸ್ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ (WHO) ತೀವ್ರ ಕಳವಳ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಭಾನುವಾರ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. 
ಮಾರ್ಗಸೂಚಿಗಳ ಪ್ರಕಾರ, ಓಮಿಕ್ರಾನ್ ಪಾಸಿಟಿವ್ ದೃಢಪಡುವ ರೋಗಿಗಳಿಗೆ ಪ್ರತ್ಯೇಕ ಘಟಕವನ್ನು ಸ್ಥಾಪಿಸಬೇಕು ಎಂದು ಹೇಳಿದೆ. ಅದರ ಪ್ರಕಾರ ದೆಹಲಿ ಸರ್ಕಾರ ಲೋಕನಾಯಕ ಆಸ್ಪತ್ರೆಯನ್ನು ಹೊಸ ರೂಪಾಂತರಿ ಸೋಂಕಿತರಿಗಾಗಿ ನಿಗದಿಪಡಿಸಲಾಗಿದೆ. ದೇಶಗಳಿಂದ ಬರುವ ಎಲ್ಲಾ ಜನರಿಗೆ ಆರ್ಟಿ-ಪಿಸಿಆರ್ ಪರೀಕ್ಷೆಯನ್ನು ಕಡ್ಡಾಯ ಮತ್ತು ಪ್ರತ್ಯೇಕವಾಗಿ ಕ್ವಾರಂಟೈನ್ ಆಗುವಂತೆ ಆದೇಶಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದ್ದಕ್ಕೆ ರಮ್ಯಾಗೆ ಖುಷಿ

ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ:ಎ.ನಾರಾಯಣಸ್ವಾಮಿ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಮುಂದಿನ ಸುದ್ದಿ
Show comments