Webdunia - Bharat's app for daily news and videos

Install App

ಗಣರಾಜ್ಯೋತ್ಸವ: ಆಸ್ಸಾಂ ರಾಜ್ಯದಲ್ಲಿ ಸರಣಿ ಬಾಂಬ್ ಸ್ಫೋಟ

Webdunia
ಗುರುವಾರ, 26 ಜನವರಿ 2017 (12:06 IST)
ನವದೆಹಲಿಯಲ್ಲಿ ಗಣರಾಜ್ಯೋತ್ಸವ ವಿಜೃಂಭಣೆಯಿಂದ ಆಚರಿಸುತ್ತಿರುವ ಸಂದರ್ಭದಲ್ಲಿಯೇ ಆಸ್ಸಾಂ ರಾಜ್ಯದ ಮೂರು ಜಿಲ್ಲೆಗಳಲ್ಲಿ ಉಲ್ಫಾ ಉಗ್ರರು ಸರಣಿ ಬಾಂಬ್‌ಗಳನ್ನು ಸ್ಫೋಟಿಸಿ ಹೇಯ ಕೃತ್ಯ ಮೆರೆದಿದ್ದಾರೆ. 
 
ಆಸ್ಸಾಂ ರಾಜ್ಯದ ದಿಬುರ್‌ಗಢ್, ತೀನ್‌ಸುಖಿಯಾ ಮತ್ತು ಚಾರೈದಿಯೋ ಜಿಲ್ಲೆಗಳಲ್ಲಿ ಸರಣಿ ಬಾಂಬ್ ಸ್ಫೋಟ ನಡೆದಿದ್ದರೂ ಘಟನೆಗಳಲ್ಲಿ ಯಾವುದೇ ಸಾವು ನೋವು ವರದಿಯಾಗಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಉಗ್ರರು ತಮ್ಮ ಇರುವಿಕೆಯನ್ನು ಸಾಬೀತುಪಡಿಸಲು ನಿರ್ಜನ ಪ್ರದೇಶಗಳಲ್ಲಿ ಬಾಂಬ್ ಸ್ಫೋಟಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 
ಆಸ್ಸಾಂ ರಾಜ್ಯದಲ್ಲಿ ಗಣರಾಜ್ಯೋತ್ಸವವನ್ನು ಬಹಿಷ್ಕರಿಸುವಂತೆ ಉಲಾ ಉಗ್ರರು ಕರೆ ನೀಡಿದ್ದರು. ಆದರೆ, ಹೆಚ್ಚಿನ ಸಂಖ್ಯೆಯಲ್ಲಿ ಜನತೆ ಗಣರಾಜ್ಯೋತ್ಸವದಲ್ಲಿ ಪಾಲ್ಗೊಂಡಿದ್ದರಿಂದ ಹತಾಶರಾಗಿ ಸರಣಿ ಬಾಂಬ್ ಸ್ಫೋಟಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments