Webdunia - Bharat's app for daily news and videos

Install App

ಸರಣಿ ಹಂತಕನನ್ನು ಕೊನೆಗೂ ಸೆರೆ ಹಿಡಿದ ಪೊಲೀಸರು

Webdunia
ಬುಧವಾರ, 19 ಫೆಬ್ರವರಿ 2020 (09:28 IST)
ನವದೆಹಲಿ: ಕಳೆದ ಎರಡು ದಶಕಗಳಿಂದ ಪೊಲೀಸರಿಗೆ ತಲೆನೋವಾಗಿದ್ದ ಸರಣಿ ಹಂತಕ ಅವಿನಾಶ್ ಕುಮಾರ್ ಪಾಂಡೆಯನ್ನು ದೆಹಲಿ ಪೊಲೀಸರು ಕೊನೆಗೂ ಸೆರೆ ಹಿಡಿದಿದ್ದಾರೆ.


38 ವರ್ಷದ ಅವಿನಾಶ್ ಮೊದಲ ಬಾರಿಗೆ ಉತ್ತರ ಪ್ರದೇಶದಲ್ಲಿ ಮೊದಲ ಬಾರಿಗೆ ತನ್ನ ಪಾಪ ಕೃತ್ಯದ ಆರಂಭ ಮಾಡಿದ್ದ. ಬಳಿಕ ಮುಂಬೈಯಲ್ಲಿ ತಲೆಮರೆಸಿಕೊಂಡಿದ್ದ. ವಿವಿಧೆಡೆ ಸೆಕ್ಯುರಿಟಿ ಗಾರ್ಡ್ ಕೆಲಸ ಮಾಡಿಕೊಂಡಿದ್ದ ಈತ ಹಲವು ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ.

ಕ್ಷುಲ್ಲುಕ ಕಾರಣಗಳಿಗೆ ತನ್ನ ಸಹ ಒಡನಾಡಿಗಳನ್ನೇ ಕೊಲೆ ಮಾಡಿದ್ದ ಈತ ಮೊಬೈಲ್ ಕೂಡಾ ಬಳಸುತ್ತಿರಲಿಲ್ಲ. ಅಲ್ಲದೆ ಬೇರೆ ಬೇರೆ ನಗರಗಳಿಗೆ ವಲಸೆ ಹೋಗಿ ಪೊಲೀಸರ ಕೈಗೆ ಸಿಕ್ಕಿ ಹಾಕಿಕೊಳ್ಳದಂತೆ ನೋಡಿಕೊಳ್ಳುತ್ತಿದ್ದ. ಈತನ ಪತ್ತೆಗೆ ಪೊಲೀಸರು 10000 ರೂ. ಬಹುಮಾನವನ್ನೂ ಘೋಷಿಸಿದ್ದರು. ಕೊನೆಗೂ ಈಗ ದೆಹಲಿಯಲ್ಲಿ ಸಿಕ್ಕಿ ಹಾಕಿಕೊಂಡಿದ್ದಾನೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments