Webdunia - Bharat's app for daily news and videos

Install App

ಮಹಿಳೆಯರನ್ನು ಕೊಲೆ ಮಾಡೋದು, ನಂತರ ರತಿಕ್ರೀಡೆ ಮಾಡೋದೇ ಇವನ ಖಯಾಲಿ!

Webdunia
ಬುಧವಾರ, 5 ಜೂನ್ 2019 (09:14 IST)
ಕೋಲ್ಕೊತ್ತಾ: ಇದು ಯಾವುದೇ ಸಿನಿಮಾ ಕತೆ ಅಲ್ಲ. ಬದಲಾಗಿ ಪಶ್ಚಿಮ ಬಂಗಾಲದಲ್ಲಿ ನಡೆದ ಭಯಾನಕ ಕೊಲೆಗಾರನ ಕತೆ.


ಕಮ್ರುಜಮಾನ್ ಸರ್ಕಾರ್ ಎಂಬ ಈ ದುಷ್ಟ ಕಾಮುಕ ಮಹಿಳೆಯರನ್ನು ಕಬ್ಬಿಣದ ರಾಡ್ ನಿಂದ ಕೊಲೆ ಮಾಡಿ ಬಳಿಕ ರಕ್ತದ ಮಡುವಿನಲ್ಲಿ ಬಿದ್ದಿರುವ ದೇಹದೊಂದಿಗೆ ಲೈಂಗಿಕ ಕ್ರಿಯೆ ನಡೆಸುತ್ತಿದ್ದ!

ಈತನನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇದುವರೆಗೆ ಹೀಗೆ ಈತ ಐದು ಕೊಲೆಗಳನ್ನು ಮಾಡಿದ್ದಾನೆ ಎನ್ನಲಾಗಿದೆ. ಎಲ್ಲವೂ ಒಂದೇ ರೀತಿಯಲ್ಲಿ ಕೊಲೆ ನಡೆದಿದೆ.

ಸಂಜೆ ವೇಳೆ ಒಂಟಿ ಮಹಿಳೆಯರ ಮನೆಗೆ ನುಗ್ಗಿ ಕಬ್ಬಿಣದ ರಾಡ್ ನಿಂದ ಹೊಡೆದು ಕೊಲೆ ಮಾಡುತ್ತಿದ್ದ ಈತ ಬಳಿಕ ಅವರ ಮೇಲೆ ಅತ್ಯಾಚಾರವೆಸಗುತ್ತಿದ್ದ. ಸದಾ ಕೆಂಪು ಮೋಟಾರ್ ಬೈಕ್ ಮತ್ತು ಹೆಲ್ಮೆಟ್ ಧರಿಸಿ ಓಡಾಡುತ್ತಿದ್ದ ಈತ ಪೊಲೀಸರಿಗೆ ತಲೆನೋವಾಗಿದ್ದ. 42 ವರ್ಷದ ಈ ವಿಚಿತ್ರ ಕಾಮುಕನನ್ನು ನ್ಯಾಯಾಂಗ ಬಂಧನದಲ್ಲಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗರ್ಲ್ ಫ್ರೆಂಡ್ ಜೊತೆ ಸುಮ್ನೆ ಸಿನಿಮಾ ನೋಡೋದು ಬಿಟ್ಟು ಈ ಕೆಲಸ ಮಾಡಿದ್ದಕ್ಕೆ ಯುವಕನಿಗೆ ಥಿಯೇಟರ್ ನಲ್ಲಿ ಬಿತ್ತು ಗೂಸಾ Video

Karnataka Weather:ರಾಜ್ಯದಲ್ಲಿ ಈ ವಾರ ಎಲ್ಲೆಲ್ಲಿ ಮಳೆಯಾಗಲಿದೆ, ಇಲ್ಲಿದೆ ವಾರದ ಹವಾಮಾನ ವರದಿ

13ರಂದು ಕರ್ನಾಟಕ ಬಂದ್ ಮಾಡಿಯೇ ಸಿದ್ದ: ಹೋರಾಟದಿಂದ ಹಿಂದೆ ಸರಿಯೋ ಮಾತೇ ಇಲ್ಲ ಎಂದ ವಾಟಾಳ್

ಕಾವೇರಿ ನೀರು ಹಂಚಿಕೆ ವಿವಾದ: ವಿಜಯ್‌ಗೆ ಮಹತ್ವದ ಪತ್ರ ಬರೆದ ಬಿವೈ ವಿಜಯೇಂದ್ರ

ವರುಣಾರ್ಭಟ ನಡುವೆ ಮುಂದಿನ ನಾಲ್ಕು ದಿನ ಉಡುಪಿಯಲ್ಲಿ ಹೇಗಿರಲಿದೆ ಗೊತ್ತಾ ಹವಾಮಾನ

ಮುಂದಿನ ಸುದ್ದಿ