Webdunia - Bharat's app for daily news and videos

Install App

ಮಹಿಳೆಯರನ್ನು ಕೊಲೆ ಮಾಡೋದು, ನಂತರ ರತಿಕ್ರೀಡೆ ಮಾಡೋದೇ ಇವನ ಖಯಾಲಿ!

Webdunia
ಬುಧವಾರ, 5 ಜೂನ್ 2019 (09:14 IST)
ಕೋಲ್ಕೊತ್ತಾ: ಇದು ಯಾವುದೇ ಸಿನಿಮಾ ಕತೆ ಅಲ್ಲ. ಬದಲಾಗಿ ಪಶ್ಚಿಮ ಬಂಗಾಲದಲ್ಲಿ ನಡೆದ ಭಯಾನಕ ಕೊಲೆಗಾರನ ಕತೆ.


ಕಮ್ರುಜಮಾನ್ ಸರ್ಕಾರ್ ಎಂಬ ಈ ದುಷ್ಟ ಕಾಮುಕ ಮಹಿಳೆಯರನ್ನು ಕಬ್ಬಿಣದ ರಾಡ್ ನಿಂದ ಕೊಲೆ ಮಾಡಿ ಬಳಿಕ ರಕ್ತದ ಮಡುವಿನಲ್ಲಿ ಬಿದ್ದಿರುವ ದೇಹದೊಂದಿಗೆ ಲೈಂಗಿಕ ಕ್ರಿಯೆ ನಡೆಸುತ್ತಿದ್ದ!

ಈತನನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇದುವರೆಗೆ ಹೀಗೆ ಈತ ಐದು ಕೊಲೆಗಳನ್ನು ಮಾಡಿದ್ದಾನೆ ಎನ್ನಲಾಗಿದೆ. ಎಲ್ಲವೂ ಒಂದೇ ರೀತಿಯಲ್ಲಿ ಕೊಲೆ ನಡೆದಿದೆ.

ಸಂಜೆ ವೇಳೆ ಒಂಟಿ ಮಹಿಳೆಯರ ಮನೆಗೆ ನುಗ್ಗಿ ಕಬ್ಬಿಣದ ರಾಡ್ ನಿಂದ ಹೊಡೆದು ಕೊಲೆ ಮಾಡುತ್ತಿದ್ದ ಈತ ಬಳಿಕ ಅವರ ಮೇಲೆ ಅತ್ಯಾಚಾರವೆಸಗುತ್ತಿದ್ದ. ಸದಾ ಕೆಂಪು ಮೋಟಾರ್ ಬೈಕ್ ಮತ್ತು ಹೆಲ್ಮೆಟ್ ಧರಿಸಿ ಓಡಾಡುತ್ತಿದ್ದ ಈತ ಪೊಲೀಸರಿಗೆ ತಲೆನೋವಾಗಿದ್ದ. 42 ವರ್ಷದ ಈ ವಿಚಿತ್ರ ಕಾಮುಕನನ್ನು ನ್ಯಾಯಾಂಗ ಬಂಧನದಲ್ಲಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ