Webdunia - Bharat's app for daily news and videos

Install App

ಉತ್ತರಾಖಂಡದಲ್ಲಿ ತೀವ್ರತೆಯ ಭೂಕಂಪ !

Webdunia
ಭಾನುವಾರ, 6 ನವೆಂಬರ್ 2022 (12:36 IST)
ನವದೆಹಲಿ : ಉತ್ತರಾಖಂಡದ ತೆಹ್ರಿಯಲ್ಲಿ ಭಾನುವಾರ ಬೆಳಗ್ಗೆ 8:33 ರ ಸುಮಾರಿಗೆ 4.5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.

ಉತ್ತರಾಖಂಡದಲ್ಲಿ ಉಂಟಾಗಿರುವ ಭೂಕಂಪದ ಬೆನ್ನಲ್ಲೇ ದೆಹಲಿ-ಎನ್ಸಿಆರ್ನಲ್ಲೂ ಲಘು ಭೂಕಂಪದ ಅನುಭವವಾಗಿರುವುದಾಗಿ ವರದಿಯಾಗಿದೆ. ಸದ್ಯ ಎಲ್ಲಿಯೂ ಪ್ರಾಣಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ. 

ಎನ್ಸಿಎಸ್ ಪ್ರಕಾರ, ಭೂಕಂಪದ ಕೇಂದ್ರ ಬಿಂದುವನ್ನು ಉತ್ತರಕಾಶಿಯ ಪೂರ್ವ-ಆಗ್ನೇಯಕ್ಕೆ 17 ಕಿ.ಮೀ. ದೂರದಲ್ಲಿ 5 ಕಿ.ಮೀ. ಆಳದಲ್ಲಿ ಗುರುತಿಸಲಾಗಿದೆ. ಈ ಬಗ್ಗೆ ಎನ್ಸಿಎಸ್ ಟ್ವೀಟ್ ಮಾಡಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗೇಂದ್ರ ನಿರ್ದೋಷಿ ಎಂದರೆ ಮುಖ್ಯಮಂತ್ರಿ ಮಾಡಿದರೂ ನಮ್ಮ ಅಡ್ಡಿಯಿಲ್ಲ: ವಿಜಯೇಂದ್ರ

ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ನಿತಿನ್ ನಬಿ ಹೊಸ ಟೀಂನಲ್ಲಿ ಯಾರೆಲ್ಲಾ ಇದ್ದಾರೆ ನೋಡಿ

ಇಂಥಾ ಮನಸ್ಸು ಎಲ್ಲರಿಗೂ ಬರಲ್ಲ…ಅನಾಥ ಮಗುವಿಗೆ ತಾನೇ ಎದೆಹಾಲುಣಿಸಿದ ಸಚಿವೆ ಸೀತಾ ಬೇಡಿ: Video

ವಾಲ್ಮೀಕಿ ನಿಗಮದ ಹಗರಣದಲ್ಲಿ ಕಾಂಗ್ರೆಸ್ ಪಕ್ಷ, ಅವರ ಹೈಕಮಾಂಡ್ ಪಾತ್ರ: ಸಿ.ಟಿ.ರವಿ ಆರೋಪ

ಮೂವರನ್ನು ಕಗ್ಗೊಲೆ ಮಾಡಿದ ಸರ್ಕಾರ: ಛಲವಾದಿ ನಾರಾಯಣಸ್ವಾಮಿ ಆರೋಪ

ಮುಂದಿನ ಸುದ್ದಿ
Show comments