Webdunia - Bharat's app for daily news and videos

Install App

ಉದಯೋನ್ಮುಖ ಮಾಡೆಲ್ ಹತ್ಯೆ ಹಿಂದಿನ ಕಾರಣ ಸೆಕ್ಸ್!

Webdunia
ಗುರುವಾರ, 18 ಅಕ್ಟೋಬರ್ 2018 (11:52 IST)
ಮುಂಬೈ: ಉದಯೋನ್ಮುಖ ಮಾಡೆಲ್ ಮಾನಸಿ ದೀಕ್ಷಿತ್ ಮುಂಬೈನಲ್ಲಿ ಕೊಲೆಯಾಗಿದ್ದಕ್ಕೆ ನಿಜ ಕಾರಣ ಬಯಲಾಗಿದೆ.

ಮಾಡೆಲ್ ಮಾನಸಿ ದೀಕ್ಷಿತ್ ಮೃತದೇಹ ಸೂಟ್ ಕೇಸ್ ನಲ್ಲಿ ತುಂಬಿಡಲಾಗಿತ್ತು. ಈಕೆಯನ್ನು ಸ್ನೇಹಿತ ಸೈಯದ್ ಎಂಬಾತ ಕೊಲೆ ಮಾಡಿದ್ದಾಗಿ ಪೊಲೀಸರು ಆತನನ್ನು ಬಂಧಿಸಿದ್ದರು.

ಇದೀಗ ಕೊಲೆ ಹಿಂದಿನ ಕಾರಣ ಬಯಲಾಗಿದ್ದು, ಮಾನಸಿ ಸೆಕ್ಸ್ ಗೆ ನಿರಾಕರಿಸಿದ್ದಕ್ಕೆ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ವಿಚಾರಣೆ ಸಂದರ್ಭ ಆರೋಪಿ ಈ ವಿಚಾರ ಬಾಯ್ಬಿಟ್ಟಿದ್ದು, ಆಕೆಗೆ ಲೈಂಗಿಕ ಸಂಬಂಧದ ಬೇಡಿಕೆಯಿಟ್ಟಿದ್ದೆ, ನಿರಾಕರಿಸಿದ್ದಕ್ಕೆ ಕೋಪಗೊಂಡು ಸ್ಟೂಲ್ ನಿಂದ ತಲೆಗೆ ಹೊಡೆದು ಕೊಲೆ ಮಾಡಿರುವುದಾಗಿ ಬಾಯ್ಬಿಟ್ಟಿದ್ದಾನೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಳಿದ್ರೆ ರಾಜೀನಾಮೆ ಕೊಡ್ತಿದ್ದೆ, ವಜಾ ಮಾಡ್ಬೇಕಿತ್ತಾ: ಸಿಎಂ ಬಳಿ ನೋವು ತೋಡಿಕೊಂಡ ರಾಜಣ್ಣ

ರಾಜಣ್ಣ ಮಾಡಿದ ಘೋರ ಅಪರಾಧ ಏನು: ವಿಜಯೇಂದ್ರ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಳಿಕೆ

ಮಹಿಳೆಯರು ಬೋರಲು ಮಲಗಬಾರದೇ ಡಾ ಪದ್ಮಿನಿ ಪ್ರಸಾದ್ ಹೀಗೆ ಹೇಳಿದ್ದರು

ಮುಂದಿನ ಸುದ್ದಿ