Webdunia - Bharat's app for daily news and videos

Install App

ಉದಯೋನ್ಮುಖ ಮಾಡೆಲ್ ಹತ್ಯೆ ಹಿಂದಿನ ಕಾರಣ ಸೆಕ್ಸ್!

Webdunia
ಗುರುವಾರ, 18 ಅಕ್ಟೋಬರ್ 2018 (11:52 IST)
ಮುಂಬೈ: ಉದಯೋನ್ಮುಖ ಮಾಡೆಲ್ ಮಾನಸಿ ದೀಕ್ಷಿತ್ ಮುಂಬೈನಲ್ಲಿ ಕೊಲೆಯಾಗಿದ್ದಕ್ಕೆ ನಿಜ ಕಾರಣ ಬಯಲಾಗಿದೆ.

ಮಾಡೆಲ್ ಮಾನಸಿ ದೀಕ್ಷಿತ್ ಮೃತದೇಹ ಸೂಟ್ ಕೇಸ್ ನಲ್ಲಿ ತುಂಬಿಡಲಾಗಿತ್ತು. ಈಕೆಯನ್ನು ಸ್ನೇಹಿತ ಸೈಯದ್ ಎಂಬಾತ ಕೊಲೆ ಮಾಡಿದ್ದಾಗಿ ಪೊಲೀಸರು ಆತನನ್ನು ಬಂಧಿಸಿದ್ದರು.

ಇದೀಗ ಕೊಲೆ ಹಿಂದಿನ ಕಾರಣ ಬಯಲಾಗಿದ್ದು, ಮಾನಸಿ ಸೆಕ್ಸ್ ಗೆ ನಿರಾಕರಿಸಿದ್ದಕ್ಕೆ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ವಿಚಾರಣೆ ಸಂದರ್ಭ ಆರೋಪಿ ಈ ವಿಚಾರ ಬಾಯ್ಬಿಟ್ಟಿದ್ದು, ಆಕೆಗೆ ಲೈಂಗಿಕ ಸಂಬಂಧದ ಬೇಡಿಕೆಯಿಟ್ಟಿದ್ದೆ, ನಿರಾಕರಿಸಿದ್ದಕ್ಕೆ ಕೋಪಗೊಂಡು ಸ್ಟೂಲ್ ನಿಂದ ತಲೆಗೆ ಹೊಡೆದು ಕೊಲೆ ಮಾಡಿರುವುದಾಗಿ ಬಾಯ್ಬಿಟ್ಟಿದ್ದಾನೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ