Webdunia - Bharat's app for daily news and videos

Install App

ಗರ್ಭಿಣಿಯ ಮೇಲೆ ಕಾಮುಕರ ಅಟ್ಟಹಾಸ

Webdunia
ಮಂಗಳವಾರ, 5 ಡಿಸೆಂಬರ್ 2017 (15:47 IST)
ಹೈದರಾಬಾದ್:  ಏಳು ತಿಂಗಳ ಗರ್ಭಿಣಿಯೊಬ್ಬರು ಚಾಲಕ ಹಾಗೂ ಸಹಾಯಕನ ಕಾಮುಕ ವರ್ತನೆಯಿಂದ ಪಾರಾಗಲು ಚಲಿಸುತ್ತಿದ್ದ ವ್ಯಾನ್ ನಿಂದ ಹಾರಿ ಪ್ರಾಣ ಕಳೆದುಕೊಂಡ ಘಟನೆಯೊಂದು ತೆಲಂಗಾಣದ ಮೇಡಕೆ ಜಿಲ್ಲೆಯ  ರಾವೆಲ್ಲಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.


ಸರ್ಕಾರಿ ಬಸ್ ಸಿಗದೆ ಕಲಾವತಿ ಎಂಬ ಮಹಿಳೆ ತನ್ನ 7 ವರ್ಷದ ಮಗಳು ಸಿರೀಶಾ ಜತೆ ಒಂದು ವ್ಯಾನ್ ಹತ್ತಿದ್ದಾರೆ. ಹೆದ್ದಾರಿಯ ಟೋಲ್ ಕಟ್ಟುವಂತೆ  ಆಕೆಯನ್ನು ಬಲವಂತಪಡಿಸಿ ಚಾಲಕ ಹಾಗೂ ಸಹಾಯಕ ಆಕೆಯ ಜತೆ ಅಸಭ್ಯವಾಗಿ ವರ್ತಿಸಿದರು.


ಅವರ ಕಾಮುಕ ವರ್ತನೆಯನ್ನು ಸಹಿಸದೇ ಆಕೆ ವ್ಯಾನ್ ನಿಂದ ಹೊರಗೆ ಜಿಗಿದರು. ಇದರಿಂದ ಆಕೆಗೆ ಗಂಭೀರವಾಗಿ ಗಾಯಗಳಾಗಿದ್ದು ಸ್ಥಳೀಯರು ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯುವುದರೊಳಗೆ ಸಾವನ್ನಪ್ಪಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

DK Shivakumar: ಕೇಂದ್ರ ಚಿನ್ನದ ಬೆಲೆ ಏರಿಕೆ ಮಾಡಿ ಮಹಿಳೆಯರು ಮಾಂಗಲ್ಯ ಕಟ್ಟಿಕೊಳ್ಳಲಾಗದ ಪರಿಸ್ಥಿತಿಯಾಗಿದೆ: ಡಿಕೆ ಶಿವಕುಮಾರ್

ಸಿಎಂ ಕುರ್ಚಿ ಗುದ್ದಾಟದ ನಡುವೆಯೂ ಗುಟ್ಟಾಗಿ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ