Webdunia - Bharat's app for daily news and videos

Install App

ಶಾ ಮೂರು ದಿನಗಳ ಪ್ರವಾಸ

Webdunia
ಶನಿವಾರ, 23 ಅಕ್ಟೋಬರ್ 2021 (11:22 IST)
ಶ್ರೀನಗರ : ಕಣಿವೆ ಪ್ರದೇಶದ ಭದ್ರತಾ ಪರಿಸ್ಥಿತಿಯನ್ನು ಪರಾಮರ್ಶಿಸಲು ಮೂರು ದಿನಗಳ ಪ್ರವಾಸಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಜಮ್ಮು-ಕಾಶ್ಮೀರದ ಶ್ರೀನಗರಕ್ಕೆ ಭೇಟಿ ನೀಡುತ್ತಿದ್ದಾರೆ.
ಈ ಸಂದರ್ಭದಲ್ಲಿ ತೀವ್ರ ಭದ್ರತೆ ಕಲ್ಪಿಸಲಾಗಿದೆ. ಉಗ್ರರಿಂದ ಇತ್ತೀಚೆಗೆ ನಾಗರಿಕರ ಹತ್ಯೆ ಮತ್ತು ಹೆಚ್ಚಿನ ಉಪಟಳ, ಕಣಿವೆ ಪ್ರದೇಶದಲ್ಲಿ ಬೆಳವಣಿಗೆಗಳ ಬಗ್ಗೆ ಪರಾಮರ್ಶೆ ನಡೆಸಲು ಈ ಭೇಟಿ ಕೈಗೊಳ್ಳುತ್ತಿದ್ದಾರೆ.
ಕೇಂದ್ರ ಗೃಹ ಸಚಿವರ ಭೇಟಿ ಸಂದರ್ಭದಲ್ಲಿ ತೀವ್ರ ಭದ್ರತೆ ಕಲ್ಪಿಸಲಾಗಿದೆ. ಭದ್ರತೆ ವಿಚಾರವಾಗಿ ತಾತ್ಕಾಲಿಕ ಚೆಕ್ ಪಾಯಿಂಟ್ ಗಳನ್ನು ಮತ್ತು ಹೊಸ ಬಂಕರ್ ಗಳನ್ನು ಶ್ರೀನಗರ ಮತ್ತು ಕಣಿವೆ ಪ್ರದೇಶದ ಬೇರೆ ಕಡೆಗಳಲ್ಲಿ ರಚಿಸಲಾಗಿದೆ. 1990ರ ದಶಕದಲ್ಲಿ ಇಲ್ಲಿ ಭಯೋತ್ಪಾದಕ ಚಟುವಟಿಕೆಗಳು ಹೆಚ್ಚಾದ ಮೇಲೆ ಮಹಿಳಾ ಸಿಆರ್ ಪಿಎಫ್ ಸಿಬ್ಬಂದಿಯನ್ನು ಲಾಲ್ ಚೌಕ್ ನ ನಗರ ಕೇಂದ್ರದಲ್ಲಿ ನಿಯೋಜಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಇಂದು ಕೆಲವು ಭಾಗಗಳಲ್ಲಿ ಇಂಟರ್ನೆಟ್ ಸಂಪರ್ಕವನ್ನು ತೆಗೆದುಹಾಕಲಾಗಿದೆ.
ದಾಲ್ ಸರೋವರದ ತೀರದ ಬೌಲೆವರ್ಡ್ ರಸ್ತೆಯನ್ನು ಸಾರ್ವಜನಿಕ ಓಡಾಟಕ್ಕೆ ಇಂದಿನಿಂದ ನಾಡಿದ್ದು 25ರವರೆಗೆ ನಿಷೇಧಿಸಲಾಗಿದೆ. ಬದಲಿ ಮಾರ್ಗಗಗಳನ್ನು ಬಳಸಲು ಜನರಿಗೆ ಸೂಚಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

1.3 ಮಿಲಿಯನ್‌ ಅನುಯಾಯಿಗಳನ್ನು ಹೊಂದಿದ್ದ ಪಾಕ್‌ ಟಿಕ್‌ಟಾಕ್‌ ಸ್ಟಾರ್‌ ಗುಂಡೇಟಿಗೆ ಬಲಿ, CCTV Video

ಪಡುಬಿದ್ರಿ ಡೇವಿಡ್ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಉಡುಪಿ, ಬಾಳೆಹಣ್ಣುಗಳನ್ನು ಕೃತಕವಾಗಿ ಹಣ್ಣಾಗಿಸಲು ರಾಸಾಯನಿಕ ಬಳಕೆ ಪತ್ತೆ

ಪ್ರೀತಿಸಿ ಮದುವೆಯಾಗಿದ್ದಕ್ಕೆ ಗಂಡನ ಮನೆಯಿಂದ ಕಿರುಕುಳ, ಮಗುವನ್ನು ಉಸಿರುಗಟ್ಟಿಸಿ ಕೊಂದು ಸಾವಿಗೆ ಶರಣಾದ ಮಹಿಳೆ

ಕ್ಲಾಸ್‌ವರ್ಕ್ ಮಾಡದಕ್ಕೆ ಕೆನ್ನೆಗೆ ಬಾರಿಸಿದ ಶಿಕ್ಷಕಿ, ಆಘಾತಗೊಂಡ ತರಗತಿಯಲ್ಲೇ ಉಸಿರು ಚೆಲ್ಲಿದ ಎಲ್‌ಕೆಜಿ ಬಾಲಕ, CCTV Video

ಮುಂದಿನ ಸುದ್ದಿ
Show comments