Webdunia - Bharat's app for daily news and videos

Install App

ಕಾರ್ಯಕರ್ತರಿಗೆ ಷಹಬ್ವಾಸ್ ಅಂದ ನರೇಂದ್ರ ಮೋದಿ

Webdunia
ಭಾನುವಾರ, 26 ಮಾರ್ಚ್ 2023 (10:26 IST)
ಕರ್ನಾಟಕದ ಒಂದು ವಿಡಿಯೋ ನೋಡ್ತಿದ್ದೆ. ಅದರಲ್ಲಿ ಕಾಂಗ್ರೆಸ್ನ ಮಾಜಿ ಮುಖ್ಯಮಂತ್ರಿಯೊಬ್ಬರು ಅವರದ್ದೇ ಪಕ್ಷದ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ್ದರು ಎಂದು ಕಾರ್ಯಕರ್ತನಿಗೆ ಸಿದ್ದರಾಮಯ್ಯ ಕಪಾಳ ಮೋಕ್ಷ ಪ್ರಕರಣ ಪ್ರಸ್ತಾಪಿಸಿದರು.
 
`ನನ್ನ ಕಾರ್ಯಕರ್ತ ನನ್ನ ಮಿತ್ರ, ನನ್ನ ಸಹೋದರ ಇದ್ದಂತೆ. ನಮ್ಮಲ್ಲಿ ದೊಡ್ಡ ಕಾರ್ಯಕರ್ತ, ಚಿಕ್ಕ ಕಾರ್ಯಕರ್ತ ಅಂತಾ ಇಲ್ಲ ಎಲ್ಲರೂ ಸಮಾನರೇ ಎಂದು ಹೇಳಿದರು.

ಕರ್ನಾಟಕದಲ್ಲಿ ಹಲವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ಕೊಡಲಾಗಿದೆ. ಬಡವನ ಅಗತ್ಯತೆಗಳನ್ನೂ ಬಿಜೆಪಿ ಸರ್ಕಾರ ಪೂರೈಸುತ್ತೆ. ಕಾಂಗ್ರೆಸ್, ಜೆಡಿಎಸ್ ಇದ್ದಾಗ ಕಿಸಾನ್ ಸಮ್ಮಾನ್ ಯೋಜನೆಗೆ ಕಮ್ಮಿ ರೈತ ಫಲಾನುಭವಿಗಳ ಹೆಸರನ್ನ ಕಳುಹಿಸಿದ್ದರು. ಆದ್ರೆ ನಮ್ಮ ಡಬಲ್ ಇಂಜಿನ್ ಸರ್ಕಾರ ಬಂದ ಮೇಲೆ ಕಿಸಾನ್ ಸಮ್ಮಾನ್ ಯೋಜನೆಯ ಫಲಾನುಭವಿಗಳ ಸಂಖ್ಯೆ ಹೆಚ್ಚಾಗಿದೆ.

ಅವಕಾಶವಾದಿ, ಸ್ವಾರ್ಥ ಸಮ್ಮಿಶ್ರ ಸರ್ಕಾರವನ್ನ ನೀವು ನೋಡಿದ್ದೀರಿ, ಇಂತಹ ಸಮ್ಮಿಶ್ರ ಸರ್ಕಾರದಿಂದ ರಾಜ್ಯಕ್ಕೆ ಸಾಕಷ್ಟು ನಷ್ಟ ಆಗಿದೆ. ಕರ್ನಾಟಕಕ್ಕೆ ಬಿಜೆಪಿ ಸರ್ಕಾರದ ಅಗತ್ಯವಿದೆ. ಬಹುಮತ ಪಡೆದ ಬಿಜೆಪಿ ಸರ್ಕಾರದ ಅಗತ್ಯ ಇದೆ. ಹಾಗಾಗಿ ಈ ಬಾರಿ ಬಿಜೆಪಿ ಸರ್ಕಾರವನ್ನ ಗೆಲ್ಲಿಸಬೇಕು ಎಂದು ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದ್ದಕ್ಕೆ ರಮ್ಯಾಗೆ ಖುಷಿ

ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ:ಎ.ನಾರಾಯಣಸ್ವಾಮಿ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಮುಂದಿನ ಸುದ್ದಿ
Show comments