Webdunia - Bharat's app for daily news and videos

Install App

ಸಹೋದರಿಯರಿಗೆ ಅವಮಾನ, ದೇಶವೇ ಮಣಿಪುರದೊಂದಿಗೆ ನಿಂತಿದೆ : ನರೇಂದ್ರ ಮೋದಿ

Webdunia
ಮಂಗಳವಾರ, 15 ಆಗಸ್ಟ್ 2023 (11:05 IST)
ನವದೆಹಲಿ : ಕಳೆದ ಕೆಲವು ವಾರಗಳಿಂದ ಮಣಿಪುರ ಹಿಂಸಾಚಾರಕ್ಕೆ ಸಾಕ್ಷಿಯಾಗಿದೆ. ಇದರಲ್ಲಿ ನಮ್ಮ ತಾಯಿ ಮತ್ತು ಸಹೋದರಿಯರಿಗೆ ಅವಮಾನವಾಯಿತು. ಈಗ ನಿಧಾನವಾಗಿ ಈ ಪ್ರದೇಶದಲ್ಲಿ ಶಾಂತಿ ಮರಳುತ್ತಿದೆ. ಭಾರತವು ಮಣಿಪುರದೊಂದಿಗೆ ನಿಂತಿದೆ

77ನೇ ಸ್ವಾತಂತ್ರ್ಯೋತ್ಸವದ ಭಾಷಣ ಮಾಡಿದ ಅವರು, ಶಾಂತಿ ಕಾಪಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಒಟ್ಟಾಗಿ ಶ್ರಮಿಸುತ್ತಿವೆ. ಅಲ್ಲದೇ ಶಾಂತಿಯನ್ನು ಮರು ಸ್ಥಾಪಿಸಲು ಹೊಸ ಮಾರ್ಗಗಳನ್ನು ಕಂಡುಕೊಳ್ಳಲಾಗುತ್ತಿದೆ. ಏಕತೆಯ ಬಗ್ಗೆ ಮಾತನಾಡುವಾಗ ಮಣಿಪುರದಲ್ಲಿ ಹಿಂಸಾಚಾರ ನಡೆದರೆ ಅದರ ನೋವು ಮಹಾರಾಷ್ಟ್ರದಲ್ಲೂ ಇರುತ್ತದೆ ಎಂದಿದ್ದಾರೆ. 

ಇದು ಅವರು ಪ್ರಧಾನಿಯಾಗಿ 10 ನೇ ಸ್ವಾತಂತ್ರ್ಯ ದಿನದ ಭಾಷಣವಾಗಿದೆ. ಇದೇ ವೇಳೆ ಮಹಾತ್ಮಾ ಗಾಂಧಿ, ಭಗತ್ ಸಿಂಗ್, ರಾಜಗುರು, ಸುಖದೇವ್ ಮತ್ತು ಇತರ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments