ಸಹೋದರಿಯರಿಗೆ ಅವಮಾನ, ದೇಶವೇ ಮಣಿಪುರದೊಂದಿಗೆ ನಿಂತಿದೆ : ನರೇಂದ್ರ ಮೋದಿ

Webdunia
ಮಂಗಳವಾರ, 15 ಆಗಸ್ಟ್ 2023 (11:05 IST)
ನವದೆಹಲಿ : ಕಳೆದ ಕೆಲವು ವಾರಗಳಿಂದ ಮಣಿಪುರ ಹಿಂಸಾಚಾರಕ್ಕೆ ಸಾಕ್ಷಿಯಾಗಿದೆ. ಇದರಲ್ಲಿ ನಮ್ಮ ತಾಯಿ ಮತ್ತು ಸಹೋದರಿಯರಿಗೆ ಅವಮಾನವಾಯಿತು. ಈಗ ನಿಧಾನವಾಗಿ ಈ ಪ್ರದೇಶದಲ್ಲಿ ಶಾಂತಿ ಮರಳುತ್ತಿದೆ. ಭಾರತವು ಮಣಿಪುರದೊಂದಿಗೆ ನಿಂತಿದೆ

77ನೇ ಸ್ವಾತಂತ್ರ್ಯೋತ್ಸವದ ಭಾಷಣ ಮಾಡಿದ ಅವರು, ಶಾಂತಿ ಕಾಪಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಒಟ್ಟಾಗಿ ಶ್ರಮಿಸುತ್ತಿವೆ. ಅಲ್ಲದೇ ಶಾಂತಿಯನ್ನು ಮರು ಸ್ಥಾಪಿಸಲು ಹೊಸ ಮಾರ್ಗಗಳನ್ನು ಕಂಡುಕೊಳ್ಳಲಾಗುತ್ತಿದೆ. ಏಕತೆಯ ಬಗ್ಗೆ ಮಾತನಾಡುವಾಗ ಮಣಿಪುರದಲ್ಲಿ ಹಿಂಸಾಚಾರ ನಡೆದರೆ ಅದರ ನೋವು ಮಹಾರಾಷ್ಟ್ರದಲ್ಲೂ ಇರುತ್ತದೆ ಎಂದಿದ್ದಾರೆ. 

ಇದು ಅವರು ಪ್ರಧಾನಿಯಾಗಿ 10 ನೇ ಸ್ವಾತಂತ್ರ್ಯ ದಿನದ ಭಾಷಣವಾಗಿದೆ. ಇದೇ ವೇಳೆ ಮಹಾತ್ಮಾ ಗಾಂಧಿ, ಭಗತ್ ಸಿಂಗ್, ರಾಜಗುರು, ಸುಖದೇವ್ ಮತ್ತು ಇತರ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಚುನಾವಣಾ ಮಹಾಕದನಕ್ಕೆ ಮುಹೂರ್ತ ಫಿಕ್ಸ್: ಎರಡು ಹಂತದಲ್ಲಿ ಮತದಾನ

ದೇಶದ ಪ್ರಮುಖ ಪ್ರಕರಣಗಳಲ್ಲಿ 2ನೇ ಸ್ಥಾನ ಪಡೆದ ಅಪರಾಧ ಪ್ರಕರಣ ಯಾವುದು ಗೊತ್ತಾ

ಬಿಜೆಪಿ ತನ್ನ ಅಧಿಕಾರದಲ್ಲಿ ಈ ಕೆಲಸ ಮಾಡಿದ್ದರೆ ಇಂದೇ ಸಚಿವ ಸ್ಥಾನಕ್ಕೆ ರಾಜೀನಾಮೆ: ಜಮೀರ್

ಜಾತಿ ಜನಗಣತಿ ಎಂಬುದೇ ಗೊಂದಲದ ಗೂಡು: ಛಲವಾದಿ ನಾರಾಯಣಸ್ವಾಮಿ

ಜಾತಿ ಗಣತಿ ನಡೆಸುತ್ತಿರುವುದು ಸಿಎಂ ಕುರ್ಚಿ ಉಳಿಸಿಕೊಳ್ಳುವುದಕ್ಕಾ: ವಿಜಯೇಂದ್ರ

ಮುಂದಿನ ಸುದ್ದಿ
Show comments