Webdunia - Bharat's app for daily news and videos

Install App

ಯುಪಿಎಗೆ ಕೈ ಕೊಟ್ಟು ಕೊನೆ ಗಳಿಗೆಯಲ್ಲಿ ಎನ್ ಡಿಎ ಕೈ ಹಿಡಿದ ಶರದ್ ಪವಾರ್

Webdunia
ಸೋಮವಾರ, 17 ಜುಲೈ 2017 (12:10 IST)
ನವದೆಹಲಿ: ಇದುವರೆಗೆ ಕಾಂಗ್ರೆಸ್ ಪಕ್ಷದ ಪ್ರಮುಖ ಮಿತ್ರ ಪಕ್ಷವೆಂದೇ ಪರಿಗಣಿಸಲಾಗಿದ್ದ ಎನ್ ಸಿಪಿ ಪಕ್ಷದ ಮುಖ್ಯಸ್ಥ ರಾಷ್ಟ್ರಪತಿ ಚುನಾವಣೆ ದಿನ ಕಾಂಗ್ರೆಸ್ ಮೈತ್ರಿ ಕೂಟಕ್ಕೆ ಕೈ ಕೊಟ್ಟು ಬಿಜೆಪಿ ಮಿತ್ರ ಕೂಟದ ಕೈ ಹಿಡಿದಿದ್ದಾರೆ.


ಇಂದು ರಾಷ್ಟ್ರಪತಿ ಚುನಾವಣೆ ನಡೆಯುತ್ತಿದ್ದು, ತಮ್ಮ ಮಿತ್ರ ಪಕ್ಷವಾದ ಯುಪಿಎ ಅಭ್ಯರ್ಥಿ ಮೀರಾ ಕುಮಾರ್ ರನ್ನು ಬೆಂಬಲಿಸುವ ಬದಲು ಎನ್ ಡಿಎ ಅಭ್ಯರ್ಥಿ ರಮಾನಾಥ್ ಕೋವಿಂದ್ ಗೆ ಪವಾರ್ ಜೈ ಎಂದಿದ್ದಾರೆ.

ಯುಪಿಎ ಸರ್ಕಾರದಲ್ಲಿ ಸಚಿವರೂ ಆಗಿದ್ದ ಪವಾರ್ ಹೀಗೆ ಕೊನೆ ಕ್ಷಣದಲ್ಲಿ ತಮ್ಮ ಮೈತ್ರಿಕೂಟಕ್ಕೆ ಕೈ ಕೊಟ್ಟಿರುವುದು ಕಾಂಗ್ರೆಸ್ ಮತ್ತು ಇತರ ಯುಪಿಎ ಪಕ್ಷಗಳಿಗೆ ಭಾರೀ ಮುಖಭಂಗವಾದಂತಾಗಿದೆ. ಪ. ಬಂಗಾಳದಲ್ಲೂ ನಾಯಕಿ ಮಮತಾ ಬ್ಯಾನರ್ಜಿಗೆ ಸೆಡ್ಡು ಹೊಡೆದಿರುವ ಕೆಲವು ತೃಣಮೂಲ ಕಾಂಗ್ರೆಸ್ ಶಾಸಕರು ಎನ್ ಡಿಎ ಅಭ್ಯರ್ಥಿಗೆ ಮತ ಹಾಕಲು ನಿರ್ಧರಿಸಿದ್ದಾರೆ. ಇದು ಯುಪಿಎಗೆ ನಿಜಕ್ಕೂ ಶಾಕ್ ಆಗಿದೆ. ಇದಕ್ಕೂ ಮೊದಲು ಯುಪಿಎ ಮೈತ್ರಿಕೂಟಕ್ಕೆ ಬಿಹಾರ ಸಿಎಂ ನಿತೀಶ್ ಕುಮಾರ್ ಕೈ ಕೊಟ್ಟಿದ್ದರು.

ಇದನ್ನೂ ಓದಿ.. ಇಂದಿನಿಂದ ರಾಧಾ-ರಮಣ ಜೋಡಿ ರೊಮ್ಯಾನ್ಸ್ ಆಸ್ಟ್ರೇಲಿಯಾದಲ್ಲಿ!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

ಮುಂದಿನ ಸುದ್ದಿ
Show comments