Webdunia - Bharat's app for daily news and videos

Install App

ಕರ್ನಾಟಕಕ್ಕೆ ಕಾಲಿಡುವುದೇ ಶರದ್‌ ಪವಾರ್‌ ಸಾರಥ್ಯದ ಎನ್‌ ಸಿಪಿ?

Webdunia
ಸೋಮವಾರ, 18 ಏಪ್ರಿಲ್ 2022 (15:04 IST)
ಕರ್ನಾಟಕದಲ್ಲಿ ರಾಷ್ಟ್ರೀಯ ಪಕ್ಷಗಳ ನಡುವೆ ಜಾತ್ಯತೀತ ಜನತಾದಳ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಟ ನಡೆಸುತ್ತಿರುವ ಮಧ್ಯೆ ಎರಡು ಪಕ್ಷಗಳು ರಾಜ್ಯಕ್ಕೆ ಕಾಲಿಡುತ್ತಿವೆ.
ದೆಹಲಿ ಮತ್ತು ಪಂಜಾಬ್‌ ಗಳಲ್ಲಿ ಅಧಿಕಾರ ಹಿಡಿಯುವ ಮೂಲಕ ಹೊಸ ಅಲೆ ಎಬ್ಬಿಸಿರುವ ಅರವಿಂದ್‌ ಕೇಜ್ರಿವಾಲ್‌ ನೇತೃತ್ವದ ಆಮ್‌ ಆದ್ಮಿ ಪಕ್ಷ ಮುಂಬರುವ ವಿಧಾನಸಭಾ ಚುನಾವಣೆಗೆ ಕಾಲಿಡಲು ಸಿದ್ಧತೆ ನಡೆಸಿರುವ ಮಧ್ಯೆಯೇ ಇದೀಗ ಮಾಜಿ ಕೇಂದ್ರ ಸಚಿವ ಶರದ್‌  ಪವಾರ್‌ ನೇತೃತ್ವದ ಇಂಡಿಯನ್‌ ಪೊಲಿಟಿಕಲ್‌ ಪಾರ್ಟಿ ಕೂಡ ಕರ್ನಾಟಕಕ್ಕೆ ಕಾಲಿಡಲು ಸಿದ್ಧತೆ ಆರಂಭಿಸಿದೆ.
ಮಹಾರಾಷ್ಟ್ರದಲ್ಲಿ ಈಗಾಗಲೇ ಶಿವಸೇನೆ ಮತ್ತು ಕಾಂಗ್ರೆಸ್‌ ಜೊತೆಗೂಡಿ ಸರಕಾರದಲ್ಲಿ ಭಾಗವಾಗಿರುವ ಎನ್‌ ಸಿಪಿ ಇದೀಗ ಕರ್ನಾಟಕದಲ್ಲಿ ತನ್ನ ಶಾಖೆ ಆರಂಭಿಸಲಿ ಎಂದು ಮೂಲಗಳು ಹೇಳಿವೆ.
ಕರ್ನಾಟಕದಲ್ಲಿ ತನ್ನ ಶಾಖೆ ಆರಂಭಿಸಲು ಸಿದ್ಧತೆ ಹಿನ್ನೆಲೆಯಲ್ಲಿ ಶರದ್‌ ಪವಾರ್‌ ಬೆಂಗಳೂರಿಗೆ ಆಗಮಿಸಿದ್ದು, ಹಲವು ಮುಖಂಡರ ಜೊತೆ ಗೌಪ್ಯ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸೋಮವಾರ ಸಂಜೆ ಸುದ್ದಿಗೋಷ್ಠಿ ಕರೆದಿದ್ದು, ಕುತೂಹಲ ಮೂಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದ್ದಕ್ಕೆ ರಮ್ಯಾಗೆ ಖುಷಿ

ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ:ಎ.ನಾರಾಯಣಸ್ವಾಮಿ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಮುಂದಿನ ಸುದ್ದಿ
Show comments