ಸೋನಿಯಾ ಗಾಂಧಿ, ದೇವೇಗೌಡ, ನಾನು ಜತೆಯಾಗಿದ್ದರೆ ವಿಪಕ್ಷಗಳು ಒಂದು ಮಾಡಬಹುದು ಎಂದವರು ಯಾರು?

Webdunia
ಸೋಮವಾರ, 6 ಆಗಸ್ಟ್ 2018 (10:23 IST)
ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ವಿಪಕ್ಷಗಳನ್ನು ಒಂದುಗೂಡಿಸಲು ಬೇರೆ ಯಾರೂ ಬೇಡ. ನನ್ನ ಜತೆಗೆ ಸೋನಿಯಾ ಗಾಂಧಿ, ದೇವೇಗೌಡ ಅವರಿದ್ದರೆ ಸಾಕು. ಹೀಗಂತ ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ಹೇಳಿಕೊಂಡಿದ್ದಾರೆ.

ಪ್ರಧಾನಿ ಪಟ್ಟದ ಮೇಲೆ ಯಾವುದೇ ಆಕಾಂಕ್ಷೆ ಇಲ್ಲದ ನಾವು ಮೂವರು ಪ್ರಯತ್ನ ಪಟ್ಟರೆ ವಿಪಕ್ಷಗಳು ಒಂದಾಗುತ್ತವೆ ಮತ್ತು ಬಿಜೆಪಿಯನ್ನು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸೋಲಿಸುತ್ತದೆ ಎಂದ ಶರದ್ ಪವಾರ್ ಹೇಳಿಕೊಂಡಿದ್ದಾರೆ.

ಖಾಸಗಿ ವಾಹಿನಿಯೊಂದಿಗೆ ನೀಡಿದ ಸಂದರ್ಶನದಲ್ಲಿ  ಮಾತನಾಡಿರುವ ಶರದ್ ಪವಾರ್ ರಾಷ್ಟ್ರಮಟ್ಟದಲ್ಲಿ ಮಾತ್ರವಲ್ಲ, ವಿಪಕ್ಷಗಳು ರಾಜ್ಯಮಟ್ಟದಲ್ಲೇ ಮೈತ್ರಿ ಮಾಡಿಕೊಳ್ಳಬೇಕು. ಪ್ರಧಾನಿ ಮೋದಿ ಕೂಡಾ ಮಾಧ್ಯಮ, ಸರ್ಕಾರಿ ಸಂಸ್ಥೆಗಳ ಮೇಲೆ ತಮ್ಮ ಪ್ರಭುತ್ವ ಸಾಧಿಸಿ ಇಂದಿರಾ ಗಾಂಧಿಯವರಂತೆ ನಡೆದುಕೊಳ್ಳುತ್ತಿದ್ದಾರೆ. ಇದರಿಂದಾಗಿ ಮೋದಿ ವಿರೋಧಿ ಅಲೆ ಸೃಷ್ಟಿಯಾಗಿದೆ ಎಂದು ಪವಾರ್ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕಬ್ಬು ಬೆಳೆಗಾರರ ಸಂಧಾನದ ಬಳಿಕ ಸ್ವೀಟ್ ಹಂಚಿ ಸಂಭ್ರಮಿಸಿದ ವಿಜಯೇಂದ್ರ

ನಮಗೂ ಬೇಕು ಸ್ವಾತಂತ್ರ್ಯ: ಸುಪ್ರೀಂಕೋರ್ಟ್ ಆದೇಶದ ಬೆನ್ನಲ್ಲೇ ನಾಯಿ ಪ್ರಿಯರ ಹೊಸ ಟ್ರೆಂಡ್

ರೈತರು ಪ್ರತಿಭಟನೆ ಮಾಡುತ್ತಿದ್ದರೆ ಕೇಂದ್ರ ಏನು ಕಳ್ಳೆಕಾಯಿ ತಿನ್ನುತ್ತಿದ್ಯಾ: ಕೃಷ್ಣ ಭೈರೇಗೌಡ ಕಿಡಿ

ರೈತರ ಪ್ರತಿಭಟನೆ ನಡುವೆ ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ಎಲ್ಲಿ ಹೋದ್ರು

ಮುಂದಿನ ಸುದ್ದಿ
Show comments