Webdunia - Bharat's app for daily news and videos

Install App

ಶರದ್ ಪವಾರ್ ಜೊತೆ ಮತ್ತೆ ಪ್ರಶಾಂತ್ ಕಿಶೋರ್ ಗುಪ್ತ್ ಗುಪ್ತ್ ಮೀಟಿಂಗ್

Webdunia
ಮಂಗಳವಾರ, 22 ಜೂನ್ 2021 (09:16 IST)
ನವದೆಹಲಿ: ನಿವೃತ್ತಿ ಘೋಷಿಸಿದ್ದ ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಇದೀಗ ಎರಡನೇ ಬಾರಿಗೆ ಎನ್ ಸಿಪಿ ನಾಯಕ ಶರದ್ ಪವಾರ್ ಜೊತೆ ಮೀಟಿಂಗ್ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

 

ಪ.ಬಂಗಾಲ ಚುನಾವಣೆ ಬಳಿಕ ಇನ್ನು ರಾಜಕೀಯ ತಂತ್ರಗಾರಿಕೆ ಕೆಲಸ ಮಾಡಲ್ಲ ಎಂದಿದ್ದ ಪ್ರಶಾಂತ್ ಕಿಶೋರ್ ಇದೀಗ ಎರಡನೇ ಬಾರಿಗೆ ಶರದ್ ಪವಾರ್ ರನ್ನು ಭೇಟಿ ಮಾಡಿದ್ದಾರೆ.

ಮೂಲಗಳ ಪ್ರಕಾರ 2024 ರ ಚುನಾವಣೆಗೆ ಪವಾರ್ ಈಗಿಂದಲೇ ಸಿದ್ಧತೆ ನಡೆಸುತ್ತಿದ್ದಾರೆ. ಅದಕ್ಕಾಗಿ ಈಗಲೇ ಯೋಜನೆ ರೂಪಿಸುತ್ತಿದ್ದಾರೆ ಎನ್ನಲಾಗಿದೆ. ಇದರ ತಂತ್ರಗಾರಿಕೆಯ ಹೊಣೆಯನ್ನು ಪ್ರಶಾಂತ್ ಕಿಶೋರ್ ಗೆ ವಹಿಸುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments