Webdunia - Bharat's app for daily news and videos

Install App

ನಿತೀಶ್ ಹಾದಿ ಹಿಡಿತಾರಾ ಶರದ್ ಪವಾರ್?

Webdunia
ಶನಿವಾರ, 12 ಆಗಸ್ಟ್ 2017 (10:28 IST)
ನವದೆಹಲಿ: ಬಿಜೆಪಿ ಸೋಲಿಸಲೆಂದು ಮಹಾಘಟಬಂದನ್ ಮಾಡಿಕೊಂಡಿದ್ದ ಕಾಂಗ್ರೆಸ್ ಗೇ ಕೈ ಕೊಟ್ಟು ಎನ್ ಡಿಎ ಪಾಳಯ ಸೇರಿಕೊಂಡ ನಿತೀಶ್ ಕುಮಾರ್ ಹಾದಿಯನ್ನೇ ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ಹಿಡಿಯುತ್ತಾರಾ? ಹಾಗೊಂದು ಅನುಮಾನ ಮೂಡಿಸಿದೆ.

 
ಬಿಜೆಪಿಯನ್ನು ಮಣಿಸಲು ಯುಪಿಎ ಕೂಟದ ರಾಜಕೀಯ ಪಕ್ಷಗಳು ಸೋನಿಯಾ ಗಾಂಧಿ ನೇತೃತ್ವದಲ್ಲಿ ಸಭೆ ನಡೆಸಲಿದ್ದಾರೆ. ಆದರೆ ಈ ಮಹತ್ವದ ಸಭೆಗೆ ಹಾಜರಾಗದೇ ಇರಲು ಶರದ್ ಪವಾರ್ ನಿರ್ಧರಿಸಿದ್ದಾರೆ. ಇದನ್ನು ಬಿಜೆಪಿ ಸ್ವಾಗತಿಸಿದೆ.

ಇದಕ್ಕೂ ಮೊದಲು ನಡೆದ ರಾಷ್ಟ್ರಪತಿ ಚುನಾವಣೆಯಲ್ಲೂ ಶರದ್ ಪವಾರ್ ಕೊನೇ ಕ್ಷಣದಲ್ಲಿ ಯುಪಿಎಗೆ ಕೈಕೊಟ್ಟು ಎನ್ ಡಿಎ ಅಭ್ಯರ್ಥಿಗೆ ಮತ ಹಾಕಿದ್ದರು. ಇದನ್ನೆಲ್ಲಾ ಗಮನಿಸಿದರೆ ಪವಾರ್ ಕೂಡಾ ನಿತೀಶ್ ಮಾಡಿದಂತೆ ಯುಪಿಎಗೆ ಕೈ ಕೊಟ್ಟು ಎನ್ ಡಿಎ ಪಾಳಯ ಸೇರುತ್ತಾರಾ ಎಂಬ ಅನುಮಾನ ಮೂಡಿಸಿದೆ.

ಒಂದು ವೇಳೆ ಶರದ್ ಪವಾರ್ ಯುಪಿಎಗೆ ಕೈಕೊಟ್ಟರೆ ಅದು ಕಾಂಗ್ರೆಸ್ ಗೆ ದೊಡ್ಡ ಹೊಡೆತವಾಗಲಿದೆ. ಇದುವರೆಗೆ ಕಾಂಗ್ರೆಸ್ ಗೇ ಇದ್ದ ಎನ್ ಸಿಪಿ, ಯುಪಿಎ ಸರ್ಕಾರದಲ್ಲಿ ಬಹುದೊಡ್ಡ ಜವಾಬ್ದಾರಿ ಹೊಂದಿದ್ದ ಪವಾರ್ ಈಗ ಯುಪಿಎ ಕೂಟದಿಂದ ಹೊರಬಂದರೆ, ಆಪ್ತ ಮಿತ್ರ ಕೈ ಕೊಟ್ಟ  ಅನುಭವ ಕಾಂಗ್ರೆಸ್ ಗೆ ಆಗಲಿದೆ.

ಇದನ್ನೂ ಓದಿ… ಪಲ್ಲಿಕೆಲೆ ಟೆಸ್ಟ್: ಟೀಂ ಇಂಡಿಯಾಕ್ಕೆ ಬಂದ ಹಾಲುಗಲ್ಲದ ಹುಡುಗ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mangaluru Suhas Shetty: ಸುಹಾಸ್ ಶೆಟ್ಟಿ ಹತ್ಯೆಗೆ ಫಾಜಿಲ್ ತಮ್ಮನೇ ಸೂತ್ರಧಾರಿ: ಇಬ್ಬರು ಹಿಂದೂಗಳನ್ನೂ ಬಳಸಿ ಹತ್ಯೆ

ಕರಾವಳಿಯಲ್ಲಿ ಕೋಮುಗಲಭೆ ನಿಗ್ರಹಕ್ಕೆ ಹೊಸ ಮದ್ದು: ಆ್ಯಂಟಿ ಕಮ್ಯುನಲ್ ಟಾಸ್ಕ್ ಫೋರ್ಸ್ ರಚನೆ

Gold Price Today: ಚಿನ್ನದ ದರ ಇಂದು ಮತ್ತಷ್ಟು ಇಳಿಕೆ

Arecanut price today: ಇಂದು ಅಡಿಕೆ, ಕಾಳುಮೆಣಸು ಬೆಲೆ ಎಷ್ಟಾಗಿದೆ ನೋಡಿ

India Pakistan: ಒಂಭತ್ತನೇ ಬಾರಿ ಗಡಿಯಲ್ಲಿ ಪಾಕಿಸ್ತಾನ ದಾಳಿ: ಭಾರತೀಯ ಸೇನೆ ಏನು ಮಾಡಿದೆ ನೋಡಿ

ಮುಂದಿನ ಸುದ್ದಿ
Show comments