ವಿಶ್ವಸುಂದರಿಗೇ ಅವಮಾನ ಮಾಡಿದ ಕಾಂಗ್ರೆಸ್ ಸಂಸದ ಶಶಿ ತರೂರ್

Webdunia
ಸೋಮವಾರ, 20 ನವೆಂಬರ್ 2017 (08:53 IST)
ನವದೆಹಲಿ: 2017 ನೇ ಸಾಲಿನ ವಿಶ್ವಸುಂದರಿಯಾಗಿ ಆಯ್ಕೆಯಾದ ಭಾರತದ ಮಾನುಷಿ ಚಿಲ್ಲರ್ ಗೆ ಅಭಿನಂದಿಸುವ ಭರದಲ್ಲಿ ಕಾಂಗ್ರೆಸ್ ಸಂಸದ ಶಶಿ ತರೂರ್ ಅವಮಾನ ಮಾಡಿ ವಿವಾದಕ್ಕೀಡಾಗಿದ್ದಾರೆ.
 

ವಿಶ್ವಸುಂದರಿ ವಿಜೇತಳಿಗೆ ಅಭಿನಂದಿಸುವಾಗಲೂ ರಾಜಕೀಯ ಬೆರೆಸಲು ಹೋಗಿ ಸಾಮಾಜಿಕ ಜಾಲತಾಣದಲ್ಲಿ ಹಿಂಬಾಲಕರಿಂದ ತಿರುಗೇಟು ಪಡೆದಿದ್ದಾರೆ.

ಮಾನುಷಿ ಹೆಸರಿನ ಜತೆ ಇರುವ ಚಿಲ್ಲರ್ ಎಂಬ ನಾಮಧೇಯವನ್ನು ಬಳಸಿ ಶಶಿ ತರೂರ್ ಪ್ರಧಾನಿ ಮೋದಿಗೆ ಟಾಂಗ್ ಕೊಡಲು ಹೊರಟಿದ್ದರು. ‘ನಮ್ಮ ನೋಟು ಅಮಾನ್ಯದಿಂದಾಗಿ ಎಷ್ಟು ದೊಡ್ಡ ತಪ್ಪಾಗಿದೆ ನೋಡಿ. ಭಾರತದ ನಗದು ಇಡೀ ಜಗತ್ತಿನಲ್ಲೇ ಪಾರಮ್ಯ ಮೆರೆದಿದೆ ಎನ್ನುವುದನ್ನು ಬಿಜೆಪಿ ಮನವರಿಕೆ ಮಾಡಿಕೊಳ್ಳಬೇಕಿತ್ತು. ಈಗ ನೋಡಿ, ನಮ್ಮ ‘ಚಿಲ್ಲರ್’ ಮಿಸ್ ವರ್ಲ್ಡ್ ಆಗಿದೆ’ ಎಂದು ಟ್ವೀಟ್ ಮಾಡಿದ್ದರು.

ಆದರೆ ಈ ಟ್ವೀಟ್ ಗೆ ಭಾರೀ ಆಕ್ರೋಶ ವ್ಯಕ್ತವಾಗಿರುವುದಲ್ಲದೆ, ರಾಷ್ಟ್ರೀಯ ಮಹಿಳಾ ಆಯೋಗ ನೋಟಿಸ್ ಜಾರಿ ಮಾಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಬೈಯಂತಹ ದೇಶ ನಿರ್ಮಿಸಿರುವ ಬಿಹಾರಿಗಳು ಇಂದು ನಿರುದ್ಯೋಗಿಗಳು: ರಾಹುಲ್ ಗಾಂಧಿ

ಮತಕ್ಕಾಗಿ ಮೋದಿ ನೃತ್ಯ ಮಾಡಕ್ಕೂ ಸೈ ಎಂದ ರಾಹುಲ್ ಗಾಂಧಿ ವಿರುದ್ಧ ದೂರು

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2025: ವಿಜೇತರ ಪಟ್ಟಿ, ಪ್ರಶಸ್ತಿ ವಿವರ ಇಲ್ಲಿದೆ

ಬಿಹಾರ ವಿಧಾನಸಭೆ ಚುನಾವಣೆ, ನಾಳೆ ಎನ್‌ಡಿಎ ಪ್ರಣಾಳಿಕೆ ಬಿಡುಗಡೆ

ಮಕ್ಕಳು ಸೇರಿದಂತೆ 17ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರ್ಯ ಗುಂಡೇಟಿಗೆ ಬಲಿ

ಮುಂದಿನ ಸುದ್ದಿ
Show comments