Webdunia - Bharat's app for daily news and videos

Install App

Shashi Tharoor: ಮೋದಿಯನ್ನು ಹೊಗಳಿದ ಕೈ ಸಂಸದ ಶಶಿ ತರೂರ್ ಗೆ ಸಿಕ್ತು ಭರ್ಜರಿ ಬಹುಮಾನ

Krishnaveni K
ಶುಕ್ರವಾರ, 16 ಮೇ 2025 (16:11 IST)
ನವದೆಹಲಿ: ಆಪರೇಷನ್ ಸಿಂಧೂರ್ ವಿಚಾರದಲ್ಲಿ ಮೋದಿ ಸರ್ಕಾರವನ್ನು ಹೊಗಳಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿರುವ ಕಾಂಗ್ರೆಸ್ ಸಂಸದ ಶಶಿ ತರೂರ್ ಗೆ ಈಗ ಮೋದಿ ಸರ್ಕಾರದಿಂದ ಭರ್ಜರಿ ಬಹುಮಾನವೇ ಸಿಗುತ್ತಿದೆ.

ಆಪರೇಷನ್ ಸಿಂಧೂರ್ ವಿಚಾರದಲ್ಲಿ ಮೋದಿ ನಡೆ ಬಗ್ಗೆ ಶಶಿ ತರೂರ್ ಎಲ್ಲೆಡೆ ಸಮರ್ಥಿಸುತ್ತಾ ಬಂದಿದ್ದಾರೆ. ಮೋದಿ ಸರ್ಕಾರವನ್ನು ಹೊಗಳುತ್ತಿದ್ದಾರೆ. ಕದನ ವಿರಾಮವನ್ನೂ ಸಮರ್ಥಿಸಿಕೊಂಡಿದ್ದಾರೆ. ಇದು ಕಾಂಗ್ರೆಸ್ ನಾಯಕರೊಳಗೇ ಅಸಮಾಧಾನ ತಂದಿದೆ.

ಶಶಿ ತರೂರ್ ಲಕ್ಷ್ಮಣ ರೇಖೆ ದಾಟಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಅಸಮಾಧಾನ ಹೊರಹಾಕಿದ್ದಾರೆ. ಈ ನಡುವೆ ಶಶಿ ತರೂರ್ ಗೆ ಕೇಂದ್ರ ಸರ್ಕಾರ ಒಳ್ಳೆಯ ಸ್ಥಾನವನ್ನೇ ನೀಡಲು ಮುಂದಾಗಿದೆ.

ಭಯೋತ್ಪಾದನೆ ವಿಚಾರದಲ್ಲಿ ಪಾಕಿಸ್ತಾನದ ಕುಮ್ಮಕ್ಕಿನ ಬಗ್ಗೆ ಜಾಗತಿಕ ನಾಯಕರ ಗಮನ ಸೆಳೆಯಲು ಮೋದಿ ಸರ್ಕಾರ ಸರ್ವಪಕ್ಷಗಳ ಸಂಸದರ ನಿಯೋಗವೊಂದನ್ನು ನೇಮಿಸುತ್ತಿದೆ. ಈ ನಿಯೋಗದಲ್ಲಿ ಶಶಿ ತರೂರ್ ಗೆ ಸ್ಥಾನ ನೀಡಲು ಮೋದಿ ಸರ್ಕಾರ ಮುಂದಾಗಿದೆ. ಈ ಮೂಲಕ ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿರುವ ಶಶಿ ತರೂರ್ ಗೆ ಬಿಜೆಪಿಯಲ್ಲಿ ಉತ್ತಮ ಸ್ಥಾನ ಸಿಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕಿಸ್ತಾನದೊಂದಿಗೆ ಯುದ್ಧ ಬೇಡ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಹೇಳೋದೇ ಬೇರೆ

ಆಪರೇಷನ್ ಸಿಂಧೂರ್ ಬಗ್ಗೆ ಅಪಪ್ರಚಾರ ಮಾಡಲು ಕಾಂಗ್ರೆಸ್ ನಾಯಕರಿಗೆ ಟಾಸ್ಕ್

ಇದು ಜಸ್ಟ್‌ ಟ್ರೇಲರ್‌, ಸಿನಿಮಾ ಬಾಕಿಯಿದೆ: ಪಾಕ್‌ಗೆ ರಾಜನಾಥ್‌ ಸಿಂಗ್‌ ಎಚ್ಚರಿಕೆ

Siddaramaiah: ಗೃಹಲಕ್ಷ್ಮಿ ಹಣ ಯಾವಾಗ ಸಾರ್ ಎಂದರೆ ಸಿಎಂ ಸಿದ್ದರಾಮಯ್ಯ ಏನಂದ್ರು ನೋಡಿ

ಕಾಶ್ಮೀರದಲ್ಲಿ ಮುಂದುವರಿದ ಉಗ್ರರ ಬೇಟೆ: ಎರಡು ದಿನಗಳಲ್ಲಿ ಆರು ಭಯೋತ್ಪಾದಕರ ಉಡೀಸ್‌

ಮುಂದಿನ ಸುದ್ದಿ
Show comments