Webdunia - Bharat's app for daily news and videos

Install App

ತಮಿಳುನಾಡಿನಲ್ಲಿ ಹೊಸ ಪಕ್ಷ ಸ್ಥಾಪನೆ ಮಾಡಿದ ಶಶಿಕಲಾ ಸೋದರ ಸಂಬಂಧಿ ವಿ. ದಿವಾಕರನ್

Webdunia
ಸೋಮವಾರ, 11 ಜೂನ್ 2018 (13:15 IST)
ಚೆನ್ನೈ : ಎಐಎಡಿಎಂಕೆ ಉಚ್ಚಾಟಿತ ನಾಯಕಿ. ಶಶಿಕಲಾ ಅವರ ಸೋದರ ಸಂಬಂಧಿ ವಿ. ದಿವಾಕರನ್ ಅವರು ಭಾನುವಾರ ‘ಅಣ್ಣಾ ದ್ರಾವಿಡರ್ ಕಳಗಂ’ ಎಂಬ ಹೊಸ ಪಕ್ಷವನ್ನು ಸ್ಥಾಪನೆ ಮಾಡಿದ್ದಾರೆ.


ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ನಿಧನದ ನಂತರ ವಿ.ಕೆ. ಶಶಿಕಲಾ ಹಾಗು ಸೋದರ ಸಂಬಂಧಿ ಟಿಟಿವಿ ದಿನಕರನ್ ಅವರು ಚೆನ್ನೈ ನ ಆರ್. ಕೆ. ನಗರ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯ ವೇಳೆ ‘ಅಮ್ಮಾ ಮಕ್ಕಳ್ ಮುನ್ನೇತ್ರ ಕಳಗಂ’ ಎಂಬ ಹೊಸ ಪಕ್ಷವನ್ನು  ಸ್ಥಾಪಿಸಿದ್ದರು.


ಇದೀಗ ಶಶಿಕಲಾ ಅವರ ಕುಟುಂಬದಿಂದ ದೂರ ಉಳಿದಿರುವ ಸಹೋದರ ವಿ. ದಿವಾಕರನ್ ಈಗ ದಿನಕರನ್ ಅವರ ವಿರುದ್ಧ ರಾಜಕೀಯವಾಗಿ ಹೋರಾಟ  ನಡೆಸಲು ಅಣ್ಣಾ ದ್ರಾವಿಡರ್ ಕಳಗಂ ಎಂಬ ಹೊಸ ಪಕ್ಷ ಸ್ಥಾಪಿಸಿದ್ದಾರೆ. ಅವರೇ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಲಿದ್ದು, ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆ ಹಾಗೂ ಹೋರಾಟದ ರೂಪರೇಷೆ ಸಿದ್ದಪಡಿಸುವುದಾಗಿ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments