Webdunia - Bharat's app for daily news and videos

Install App

ಪನ್ನೀರ್ ಸೆಲ್ವಂ ಬೆಂಬಲಿಸಿದವರನ್ನು ಸಾಮೂಹಿಕವಾಗಿ ಉಚ್ಚಾಟಿಸಿದ ಶಶಿಕಲಾ

Webdunia
ಮಂಗಳವಾರ, 14 ಫೆಬ್ರವರಿ 2017 (15:03 IST)
ಹಂಗಾಮಿ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಬೆಂಬಲಿಸಿದ ಶಾಸಕ ಮತ್ತು ಸಂಸದರನ್ನು ಸಾಮೂಹಿಕವಾಗಿ ಪಕ್ಷದಿಂದ ಉಚ್ಚಾಟಿಸಿ ಎಐಎಡಿಎಂಕೆ ಕಾರ್ಯದರ್ಶಿ ವಿ.ಕೆ.ಶಶಿಕಲಾ ನಟರಾಜನ್ ಆದೇಶ ಹೊರಡಿಸಿದ್ದಾರೆ.
 
ಪನ್ನೀರ್ ಸೆಲ್ವಂ ಸೇರಿದಂತೆ 11 ಸಂಸದರು, 10 ಶಾಸಕರು, 20 ನಾಯಕರುಗಳನ್ನು ಪಕ್ಷದಿಂದ ಸಾಮೂಹಿಕವಾಗಿ ಉಚ್ಚಾಟಿಸಲಾಗಿದೆ.  
 
ಶಶಿಕಲಾ ಆದೇಶಕ್ಕೆ ಪನ್ನೀರ್ ಸೆಲ್ವಂ ಬಣ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು ಅವರ ಆದೇಶಕ್ಕೆ ಯಾವುದೇ ಬೆಲೆಯಿಲ್ಲ ಎಂದು ತಿರುಗೇಟು ನೀಡಿದ್ದಾರೆ.
 
ಮತ್ತೊಂದೆಡೆ, ಗೋಲ್ಡನ್ ಬೇ ರೆಸಾರ್ಟ್‌ನಲ್ಲಿರುವ ಶಶಿಕಲಾ ಬಣದ ಶಾಸಕರು ರಾಜ್ಯಪಾಲರಿಂದ ಸರಕಾರ ರಚನೆಗೆ ಆಹ್ವಾನ ಬರುವವರೆಗೆ ರೆಸಾರ್ಟ್ ತೊರೆಯುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments