Webdunia - Bharat's app for daily news and videos

Install App

ಶರಣಾಗದಿದ್ದರೆ ಶಶಿಕಲಾ ವಿರುದ್ಧ ಬಂಧನ ವಾರಂಟ್

Webdunia
ಮಂಗಳವಾರ, 14 ಫೆಬ್ರವರಿ 2017 (12:53 IST)
ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ.ಶಶಿಕಲಾ ಸುಪ್ರೀಂಕೋರ್ಟ್ ತೀರ್ಪಿನಂತೆ ಕೂಡಲೇ ಬಂಧನಕ್ಕೊಳಗಾಗದಿದ್ದಲ್ಲಿ ವಾರಂಟ್ ಜಾರಿಗೊಳಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಅಕ್ರಮ ಆಸ್ತಿ ಪ್ರಕರಣದಲ್ಲಿ ಅಪರಾಧಿಗಳಾದ ಶಶಿಕಲಾ, ಸುಧಾಕರನ್ ಮತ್ತು ಇಳವರಿಸಿ ಇಂದು ಅಥವಾ ನಾಳೆ ಬೆಂಗಳೂರಿನ ಹೈಕೋರ್ಟ್ ಮುಂದೆ ಹಾಜರಾಗಬೇಕಾದ ಅಗತ್ಯವಿದೆ. ಒಂದು ವೇಳೆ, ಕೋರ್ಟ್ ಮುಂದೆ ಹಾಜರಾಗುವಲ್ಲಿ ವಿಳಂಬ ತೋರಿದಲ್ಲಿ ಅವರ ವಿರುದ್ಧ ವಾರಂಟ್ ಹೊರಡಿಸಿ ಬಂಧನಕ್ಕೆ ಒಳಪಡಿಸಲಾಗುತ್ತದೆ ಎನ್ನಲಾಗಿದೆ.
 
ಬೆಂಗಳೂರಿನ ವಿಶೇಷ ನ್ಯಾಯಾಲಯದ ಮುಂದೆ ಅಪರಾಧಿಗಳು ಶರಣಾಗಬೇಕು ಎಂದು ಕೋರ್ಟ್ ಆದೇಶ ನೀಡಿದೆ. ಇದರಿಂದಾಗಿ ಶಶಿಕಲಾ ನಾಲ್ಕು ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸುವುದರೊಂದಿಗೆ ಆರು ವರ್ಷಗಳ ಕಾಲ ಯಾವುದೇ ಚುನಾವಣೆಗೆ ಸ್ಪರ್ಧಿಸುವಂತಿಲ್ಲ.
 
ಸುಪ್ರೀಂಕೋರ್ಟ್ ತೀರ್ಪು ಶಶಿಕಲಾ ಬೆಂಬಲಿಗರಿಗೆ ಶಾಪವಾಗಿ ಪರಿಣಮಿಸಿದ್ದರೆ, ಪನ್ನೀರ್ ಸೆಲ್ವಂ ಪಾಳಯದಲ್ಲಿ ಸಂತಸ ಸಂಭ್ರಮದ ಸುನಾಮಿ ಎದ್ದಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments