30 ಕಾರುಗಳಲ್ಲಿ ಬೆಂಬಲಿಗರೊಂದಿಗೆ ಶಾಸಕರ ಭೇಟಿಗೆ ಆಗಮಿಸಿದ ಶಶಿಕಲಾ

Webdunia
ಶನಿವಾರ, 11 ಫೆಬ್ರವರಿ 2017 (16:19 IST)
ಕಾಂಚೀಪುರಂ ಜಿಲ್ಲೆಯ ಕೋವತ್ತೂರ್‌ನ ಗೋಲ್ಡನ್ ಬೇ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿರುವ ಎಐಎಡಿಎಂಕೆ ಶಾಸಕರನ್ನು ಭೇಟಿ ಮಾಡಲು ಸಿಎಂ ಆಕಾಂಕ್ಷಿ ಶಶಿಕಲಾ ನಟರಾಜನ್ ಆಗಮಿಸಿದ್ದಾರೆ.
 
ಇಂದು ತಮ್ಮ ಬೆಂಬಲಿಗರೊಂದಿಗೆ 30 ಕಾರುಗಳಲ್ಲಿ ರೆಸಾರ್ಟ್‌ಗೆ ಆಗಮಿಸಿದ ಶಶಿಕಲಾ, ಶಾಸಕರೊಂದಿಗೆ ಮಾತುಕತೆ ನಡೆಸಿ, ಒಂದು ವೇಳೆ, ರಾಜ್ಯಪಾಲರು ಸರಕಾರ ರಚನೆಗೆ ಅವಕಾಶ ಕೊಡದಿದ್ದಲ್ಲಿ ರಾಷ್ಟ್ರಪತಿಯವರನ್ನು ಭೇಟಿ ಮಾಡಲು ಕೂಡಾ ಸಿದ್ದರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ರಾಜ್ಯಪಾಲ ಸಿ.ವಿದ್ಯಾಸಾಗರ್ ರಾವ್ ಅವರಿಗೆ ಪತ್ರ ಬರೆದಿರುವ ಶಶಿಕಲಾ, ಸರಕಾರ ರಚನೆಗೆ ಅಗತ್ಯವಿರುವ ಶಾಸಕರ ಬೆಂಬಲವಿದ್ದು, ಸರಕಾರ ರಚನೆಗೆ ಅವಕಾಶ ಮಾಡಿ ಕೊಡುವಂತೆ ಕೋರಿದ್ದಾರೆ.
 
ಒಂದು ವೇಳೆ, ರಾಜ್ಯಪಾಲರು ಶಾಸಕರ ಪರೇಡ್‌ ನಡೆಸುವಂತೆ ಆದೇಶಿಸಿದಲ್ಲಿ ಸಿದ್ದರಾಗುವಂತೆ ಶಾಸಕರಿಗೆ ಶಶಿಕಲಾ ಸಲಹೆ ನೀಡಿದ್ದಾರೆ ಎನ್ನಲಾಗಿದೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಡ್ನಿಯಲ್ಲಿ ನಡೆದ ಮಾರಣಾಂತಿಕ ದಾಳಿ ಬಗ್ಗೆ ಯುಕೆ ಪ್ರಧಾನಿ ಮೊದಲ ರಿಯಾಕ್ಷನ್

2 ವರ್ಷದ ಬಾಲಕಿ ರೇಪ್ ಎಸಗಿ, ಹತ್ಯೆ ಮಾಡಿದವನಿಗೆ ಕ್ಷಮದಾನಕ್ಕೆ ನಿರಾಕರಿಸಿದ ರಾಷ್ಟ್ರಪತಿ

ಆರ್‌ಎಸ್‌ಎಸ್‌, ಬಿಜೆಪಿ ಸಿದ್ಧಾಂತ ದೇಶವನ್ನು ನಾಶಪಡಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮತ್ತಷ್ಟು ದಾಖಲೆ ಸಮೇತ ಎದುರು ಬರುತ್ತೇವೆ: ಗುಡುಗಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments