Webdunia - Bharat's app for daily news and videos

Install App

ಬೆಂಬಲಿಗ ಶಾಸಕರ ಪರೇಡ್ ಮಾಡಲು ಅವಕಾಶ ನೀಡಿ: ಶಶಿಕಲಾ

Webdunia
ಶನಿವಾರ, 11 ಫೆಬ್ರವರಿ 2017 (13:37 IST)
ಬೆಂಬಲಿಗ ಶಾಸಕರ ಪರೇಡ್ ಮಾಡಲು ಅವಕಾಶ ನೀಡಿ ಎಂದು ಎಐಎಡಿಎಂಕೆ ನಾಯಕಿ ಶಶಿಕಲಾ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.
 
ತಮ್ಮ ಬೆಂಬಲಿಗ ಶಾಸಕರು ಪರೇಡ್ ಮಾಡಲು ಸಿದ್ದರಾಗಿದ್ದಾರೆ. ಅವರ ಸಂಖ್ಯೆಯನ್ನು ನೋಡಿ ನಿರ್ಧಾರ ತೆಗೆದುಕೊಂಡು ನನಗೆ ಕೂಡಲೇ ಸರಕಾರ ರಚಿಸಲು ಆಹ್ವಾನ ನೀಡಿ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
 
ಸುಪ್ರೀಂಕೋರ್ಟ್ ತೀರ್ಪು ಬರುವವರೆಗೆ ಕಾಯುವಂತೆ ಶಶಿಕಲಾಗೆ ರಾಜ್ಯಪಾಲ ಸಿ. ವಿದ್ಯಾಸಾಗರ್ ರಾವ್ ಹೇಳಿರುವುದು ಶಶಿಕಲಾ ಬೆಂಬಲಿಗರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. 
 
ಪನ್ನೀರ್ ಸೆಲ್ವಂಗೆ ಹೆಚ್ಚುತ್ತಿರುವ ಬೆಂಬಲ
 
ಹಂಗಾಮಿ ಮುಖ್ಯಮಂತ್ರಿ ಪನ್ನೀರ್‌ಸೆಲ್ವಂಗೆ ದಿನದಿಂದ ದಿನಕ್ಕೆ ಹೆಚ್ಚು ಬೆಂಬಲ ದೊರೆಯುತ್ತಿದ್ದು ಇದೀಗ ಶಿಕ್ಷಣ ಖಾತೆ ಸಚಿವ ಪಾಂಡಿಯರಾಜನ್ ಸೆಲ್ವಂ ಅವರಿಗೆ ಬೆಂಬಲ ಘೋಷಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments