Webdunia - Bharat's app for daily news and videos

Install App

ನೋಡಲು ಚೆನ್ನಾಗಿಲ್ಲವೆಂದು ಅವಮಾನಿಸಿದ್ದಕ್ಕೆ ಟೆಕ್ಕಿ ಸ್ವಾತಿ ಕೊಲೆ

Webdunia
ಸೋಮವಾರ, 4 ಜುಲೈ 2016 (12:50 IST)
ತಾನು ಚೆನ್ನಾಗಿಲ್ಲವೆಂದು ಸಾರ್ವಜನಿಕವಾಗಿ ಅವಮಾನ ಮಾಡಿದ್ದಕ್ಕೆ ಟೆಕ್ಕಿ ಸ್ವಾತಿಯನ್ನು ಕೊಲೆಗೈದಿರುವುದಾಗಿ ಆರೋಪಿ ರಮೇಶ್ ಕುಮಾರ್ ವಿಚಾರಣೆ ಸಂದರ್ಭದಲ್ಲಿ ಬಾಯ್ಬಿಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. 
ಆರೋಪಿಯನ್ನು ಬಂಧಿಸಿದ ಎರಡು ದಿನಗಳ ಬಳಿಕ ಭಾನುವಾರ ತಿರುನಲ್ವೇಲಿಯ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ರಾಮ್ ಕುಮಾರ್ ಹೇಳಿಕೆಯನ್ನು ಜ್ಯುಡಿಶಿಯಲ್ ಮ್ಯಾಜಿಸ್ಟ್ರೇಟ್ ಎಂ.ರಾಮದಾಸ್ ದಾಖಲಿಸಿಕೊಂಡಿದ್ದಾರೆ.
 
ನನ್ನನ್ನು ಪ್ರೀತಿಸುವಂತೆ ಮೂರು ಬಾರಿ ಮೂರು ಪ್ರತ್ಯೇಕ ಪ್ರದೇಶಗಳಲ್ಲಿ ಸ್ವಾತಿ ಬಳಿ ನಿವೇದಿಸಿಕೊಂಡಿದ್ದೆ. ನುಂಗಂಬಾಕಂನಲ್ಲಿ ಒಮ್ಮೆ ಪ್ರೇಮ ನಿವೇದನೆ ಮಾಡಿಕೊಂಡಾಗ ಆಕೆ ಸಾರ್ವಜನಿಕರ ಎದುರೇ ನೀನು ನೋಡಲು ಚೆನ್ನಾಗಿಲ್ಲವೆಂದು ಅವಮಾನಿಸಿದ್ದಳು. ಅದಕ್ಕೂ ಮೊದಲು ಸಲ ಎರಡು ಬಾರಿ ನನ್ನ ರೂಪದ ಬಗ್ಗೆ ಕೆಟ್ಟದಾಗಿ ಕಿಚಾಯಿಸಿದ್ದಳು. ಈ ಮೂರು ಭೇಟಿ ಆಕೆಯನ್ನು ಕೊಲ್ಲುವಂತೆ ಪ್ರೇರೇಪಿಸಿದವು. ಆಕೆಯ ಚಲನವಲನವನ್ನು ಗಮನಿಸಿಕೊಂಡು ಈ ಕೃತ್ಯವನ್ನೆಸಗಿದ್ದೇನೆ ಎಂದಾತ  ವಿಚಾರಣೆ ವೇಳೆ ಹೇಳಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. 
 
ಆರೋಪಿಯನ್ನು ಆಂಬ್ಯುಲೆನ್ಸ್‌ನಲ್ಲಿ ಇಂದು ಚೆನ್ನೈಗೆ ಕೋರ್ಟ್ ತರಲಾಗುತ್ತಿದೆ.  

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments