Webdunia - Bharat's app for daily news and videos

Install App

ಮಾಜಿ ಮುಖ್ಯಮಂತ್ರಿ ಅಳಿಯನ ಬಂಧನ

Webdunia
ಭಾನುವಾರ, 13 ನವೆಂಬರ್ 2016 (12:24 IST)
ನವದೆಹಲಿಯ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅಳಿಯ ಇಮ್ರಾನ್‌ನನ್ನು ಬೆಂಗಳೂರಿನ ಹಲಸೂರಿನಲ್ಲಿ ಬಂಧಿಸಲಾಗಿದ್ದು ದೆಹಲಿ ಪೊಲೀಸರು ಕರೆದೊಯ್ದಿದ್ದಾರೆ.

ಇಮ್ರಾನ್ ಮೇಲೆ ಶೀಲಾ ದೀಕ್ಷಿತ್  ಅವರ ಪುತ್ರಿ ಲತಿಕಾ ಸೈಯ್ಯದ್ ಪತಿಯ ವಿರುದ್ಧ ಕಳೆದ 10 ತಿಂಗಳ ಹಿಂದೆ ಕೌಟುಂಹಿಕ ದೌರ್ಜನ್ಯ ಪ್ರಕರಣವನ್ನು ದಾಖಲಿಸಿದ್ದರು.
 
2 ದಿನಗಳ ಹಿಂದೆ ಬೆಂಗಳೂರು ಪೊಲೀಸರ ಕೈಗೆ ಸಿಕ್ಕಿ ಬಿದ್ದ ಇಮ್ರಾನ್‌ನನ್ನು ಸ್ಥಳೀಯ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿತ್ತು. ಬಳಿಕ ದೆಹಲಿ ಪೊಲೀಸರು ಅವರನ್ನು ವಾರಂಟ್ ಪಡೆದು ಕರೆದೊಯ್ದಿದ್ದಾರೆ. 
 
ಇಮ್ರಾನ್ ಮತ್ತು ದೀಕ್ಷಿತ್ ಪುತ್ರಿ ಕಳೆದ 10 ತಿಂಗಳಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದು ಅವರಿಗೆ ಇಬ್ಬರು ಮಕ್ಕಳಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Rains: ವೀಕೆಂಡ್ ನಲ್ಲಿ ಬೆಂಗಳೂರಿಗೆ ಮಳೆ ಬರುತ್ತಾ, ಇಂದಿನ ಹವಾಮಾನ ವರದಿ

ವರ್ಷದ ಹಿಂದೆ ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದ ಹೆಡ್‌ಕಾನ್‌ಸ್ಟೇಬಲ್‌ ಕ್ವಾಟ್ರಸ್‌ನಲ್ಲೇ ಆತ್ಮಹತ್ಯೆ

ಅತ್ಯಾಚಾರ ಪ್ರಕರಣ: ಇದೇ 30ರಂದು ಪ್ರಜ್ವಲ್ ರೇವಣ್ಣಗೆ ಜಾಮೀನಾ, ಜೈಲಾ, ಮಹತ್ವದ ತೀರ್ಪು

ಲೈವ್‌ನಲ್ಲಿ ವರದಿ ಮಾಡುತ್ತಿರುವಾಗಲೇ ಪ್ರವಾಹದಲ್ಲಿ ಕೊಚ್ಚಿ ಹೋದ ಪಾಕ್‌ ವರದಿಗಾರ, Viral Vdeo

ಶಾಸಕರು ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಳ್ಳುತ್ತಿರುವಾಗಲೇ ರಮ್ಮಿ ಆಡುತ್ತಾ ಕೂತಾ ಉಪ ಅರಣ್ಯ ಸಂರಕ್ಷಣಾಧಿಕಾರಿ

ಮುಂದಿನ ಸುದ್ದಿ
Show comments