Webdunia - Bharat's app for daily news and videos

Install App

ರಾಮಲಲ್ಲಾ ಅರ್ಜಿ ಮಾನ್ಯ; ಶಿಯಾ ಮಂಡಳಿ ಅರ್ಜಿ ವಜಾ

Webdunia
ಶನಿವಾರ, 9 ನವೆಂಬರ್ 2019 (10:40 IST)
ನವದೆಹಲಿ: ಅಯೋದ್ಯೆ ಭೂಮಿ ವಿವಾದದ ಕುರಿತು ಇಂದು ಸುಪ್ರೀಂಕೋರ್ಟ್ ಮಹತ್ತರವಾದ ತೀರ್ಪು ನೀಡಲಿದೆ. ಈಗಾಗಲೇ ಕೋರ್ಟ್ ಗೆ ಆಗಮಿಸಿದ ಐವರು ಜಡ್ಜ್ ಗಳು ಸರ್ವ ಸಮ್ಮತ ತೀರ್ಪು ಅನ್ನು ಪ್ರಕಟಿಸಲಿದ್ದಾರೆ.




ಶಿಯಾ ಮಂಡಳಿ ಅರ್ಜಿಯನ್ನು ವಜಾ ಮಾಡಲಾಗಿದೆ.  ಯಾವಾಗ ಮಸೀದಿ ಕಟ್ಟಿದರು ಎಂಬುದು ಈ ಪ್ರಕರಣದಲ್ಲಿ ಅಪ್ರಸ್ತುತ.  ಶಿಯಾಗೆ ಈ ಭೂಮಿ ಮಾಲೀಕತ್ವದ ಮೇಲೆ ಯಾವುದೇ ಹಕ್ಕಿಲ್ಲ ಎಂದು ಹೇಳಲಾಗಿದೆ. ಪೂಜೆ ಮಾಡುವವರ ಹಕ್ಕನ್ನು ಸುಪ್ರೀಂಕೋರ್ಟ್ ಮಾನ್ಯ ಮಾಡಿದೆ. ರಾಮಲಲ್ಲಾ ಅರ್ಜಿ ಮಾನ್ಯ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments