Webdunia - Bharat's app for daily news and videos

Install App

ರಾಮಲಲ್ಲಾ ಅರ್ಜಿ ಮಾನ್ಯ; ಶಿಯಾ ಮಂಡಳಿ ಅರ್ಜಿ ವಜಾ

Webdunia
ಶನಿವಾರ, 9 ನವೆಂಬರ್ 2019 (10:40 IST)
ನವದೆಹಲಿ: ಅಯೋದ್ಯೆ ಭೂಮಿ ವಿವಾದದ ಕುರಿತು ಇಂದು ಸುಪ್ರೀಂಕೋರ್ಟ್ ಮಹತ್ತರವಾದ ತೀರ್ಪು ನೀಡಲಿದೆ. ಈಗಾಗಲೇ ಕೋರ್ಟ್ ಗೆ ಆಗಮಿಸಿದ ಐವರು ಜಡ್ಜ್ ಗಳು ಸರ್ವ ಸಮ್ಮತ ತೀರ್ಪು ಅನ್ನು ಪ್ರಕಟಿಸಲಿದ್ದಾರೆ.




ಶಿಯಾ ಮಂಡಳಿ ಅರ್ಜಿಯನ್ನು ವಜಾ ಮಾಡಲಾಗಿದೆ.  ಯಾವಾಗ ಮಸೀದಿ ಕಟ್ಟಿದರು ಎಂಬುದು ಈ ಪ್ರಕರಣದಲ್ಲಿ ಅಪ್ರಸ್ತುತ.  ಶಿಯಾಗೆ ಈ ಭೂಮಿ ಮಾಲೀಕತ್ವದ ಮೇಲೆ ಯಾವುದೇ ಹಕ್ಕಿಲ್ಲ ಎಂದು ಹೇಳಲಾಗಿದೆ. ಪೂಜೆ ಮಾಡುವವರ ಹಕ್ಕನ್ನು ಸುಪ್ರೀಂಕೋರ್ಟ್ ಮಾನ್ಯ ಮಾಡಿದೆ. ರಾಮಲಲ್ಲಾ ಅರ್ಜಿ ಮಾನ್ಯ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments